ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಜೊತೆ ಸೇರಲು ಸಜ್ಜಾದ ಪುತ್ತಿಲ ಪರಿವಾರ ; ಎಲ್ಲಾ ಮಾತುಕತೆಗೆ ಒಪ್ಪಿಗೆ ಸೂಚನೆ?

Twitter
Facebook
LinkedIn
WhatsApp
ಬಿಜೆಪಿ ಜೊತೆ ಸೇರಲು ಸಜ್ಜಾದ ಪುತ್ತಿಲ ಪರಿವಾರ ; ಎಲ್ಲಾ ಮಾತುಕತೆಗೆ ಒಪ್ಪಿಗೆ ಸೂಚನೆ?

ಪುತ್ತೂರು : ರಾಜ್ಯದ ರಾಜಕೀಯದಲ್ಲೇ  ಸಂಚಲನ ಸೃಷ್ಟಿಸಿ  ಬಿಜೆಪಿಗೆ ತಲೆನೋವು ತಂದಿದ್ದ ಪುತ್ತೂರಿನ ‘ಪುತ್ತಿಲ ಪರಿವಾರ’ ವನ್ನು ಮತ್ತೆ ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸುವುದು ಬಹುತೇಕ ಖಚಿತವಾಗಿದೆ.

ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡ್ಯೂರಪ್ಪ ಅರುಣ್ ಕುಮಾರ್ ಪುತ್ತಿಲ ಜೊತೆ ನಡೆಸಿದ್ದ ಮಾತುಕತೆ ಫಲಪ್ರಧವಾಗಿದೆ ಎನ್ನಲಾಗಿದ್ದು ಪುತ್ತಿಲಗೆ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಪುತ್ತೂರಿನಲ್ಲಿ ಸಭೆ ಸೇರಿದ್ದ ಪುತ್ತಿಲ ಪರಿವಾರ ಬಿಜೆಪಿ ಜತೆ ವಿಲೀನಕ್ಕೆ ಕೆಲ ಶರತ್ತುಗಳನ್ನು ವಿಧಿಸಿತ್ತು. ಜತೆಗೆ ಮೂರು ದಿನಗಳ ಗಡುವನ್ನು ವಿಧಿಸಲಾಗಿತ್ತು. ಆ ಗಡವು ಗುರುವಾರ ಮುಗಿಯುವುದರೊಳಗೆ ಶುಭ ಸುದ್ದಿಯನ್ನು ಬಿಜೆಪಿ ಹೈಕಮಾಂಡ್‌ ಪುತ್ತಿಲ ಪರಿವಾರಕ್ಕೆ ನೀಡಿದೆ ಎನ್ನಲಾಗಿದ್ದು ಬಿಎಸ್‌ ವೈ ಮಾತಿಗೆ ಪುತ್ತಿಲ ಪರಿವಾರ ಕೂಡ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಅರುಣ್ ಪುತ್ತಿಲ ಭೇಟಿಯಾಗಲಿದ್ದಾರೆ . ಪುತ್ತಿಲ ಪರಿವಾರ ಬಿಜೆಪಿಯಲ್ಲಿ ವಿಲೀನವಾಗುವ ಮಾಹಿತಿಯನ್ನು ಜಿಲ್ಲಾಧ್ಯಕ್ಷರು ಅಧಿಕೃತವಾಗಿ ಶುಕ್ರವಾರ ಪ್ರಕಟಿಸುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist