ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಒಂದೇ ಮನೆಯಿಂದ ಮೂವರು ಮಹಿಳಾ ಜಡ್ಜ್ ಗಳು ; ಇಲ್ಲಿದೆ ಅಪರೂಪದ ಸಾಧನೆ!

Twitter
Facebook
LinkedIn
WhatsApp
ಒಂದೇ ಮನೆಯಿಂದ ಮೂವರು ಮಹಿಳಾ ಜಡ್ಜ್ ಗಳು ; ಇಲ್ಲಿದೆ ಅಪರೂಪದ ಸಾಧನೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ಮನೆಯ ಮೂವರು ಮಹಿಳೆಯರು ನ್ಯಾಯಾಧೀಶರಾಗಿದ್ದಾರೆ. 

ಹೈಕೋರ್ಟ್ ಅಧಿಸೂಚನೆಗೊಳಿಸಿದ 33 ಸಿವಿಲ್ ನ್ಯಾಯಾಧೀಶರ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಹೆಚ್.ಜೆ. ಶ್ರೇಯಾ ಅವರು ಆಯ್ಕೆಯಾಗಿದ್ದಾರೆ.

ಶ್ರೇಯಾ ಮೂಲತಃ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಹೆಗಡೆ ಗ್ರಾಮದವರು. ಅವರ ತಂದೆ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜೆ. ನಾಯ್ಕ, ತಾಯಿ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರೂಪಾ ನಾಯ್ಕ.

ಶ್ರೇಯಾ ಅವರ ಸಹೋದರಿ ಹೆಚ್.ಜೆ. ಶಿಲ್ಪಾ 2019ರ ಬ್ಯಾಚ್ ನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು. ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಜ್ಯದಲ್ಲಿ ನೂತನ 33 ಸಿವಿಲ್​ ನ್ಯಾಯಾಧೀಶರ ನೇಮಕ

ರಾಜ್ಯದಲ್ಲಿ ನೂತನ 33 ಸಿವಿಲ್​ ನ್ಯಾಯಾಧೀಶರ ನೇಮಕ

ರಾಜ್ಯದ ನೂತನ ಸಿವಿಲ್​ ನ್ಯಾಯಾಧೀಶರಾಗಿ 33 ಯುವ ವಕೀಲರು ಆಯ್ಕೆಯಾಗಿದ್ದಾರೆ. ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011, 2015 ಮತ್ತು 2016ರ ಅನ್ವಯ 2023ರ ಮಾರ್ಚ್ 9 ರಂದು ಸಿವಿಲ್ ನ್ಯಾಯಾಧೀಶರನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.

2023ರ ನವೆಂಬರ್​ನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ 2024ರ ಜನವರಿಯಲ್ಲಿ ನಡೆದ ಮೌಖಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಮೇಲೆ 33 ಮಂದಿ ಅಭ್ಯರ್ಥಿಗಳು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ಕಾರ್ಯದರ್ಶಿಯೂ ಆದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯಾದ 33 ಅಭ್ಯರ್ಥಿಗಳ ಹೆಸರು : ಹರ್ಷಿತಾ, ಜಹೀರ್ ಅತನೂರ್, ನಮ್ರತಾ ಎಸ್​. ಹೊಸಮಠ್, ಡಿ. ಭುವನೇಶ್ವರಿ, ಆರ್​.ವರ್ಣಿಕಾ, ಡಿ.ಪುಷ್ಪಾ, ಪೂಜಾ ಎಸ್. ಕುಮಾರ್, ಎಚ್​.ಸಿ.ಸುನಿಲ್, ಕೃಷ್ಣಪ್ಪ ಪಮ್ಮಾರ್, ಡಿ.ಗೀತಾ, ಬಿ.ಆರ್​.ಪುನೀತ್, ಆರ್. ರಂಜಿತ್ ಕುಮಾರ್, ಕೆ.ಕೆ. ಸುರಕ್ಷಾ, ಶರ್ಮಿಳಾ ಇ ಜೆ, ಶ್ರುತಿ ತೇಲಿ, ಪ್ರಹಾನ್ ಸಿಂಗ್ ಎಚ್ ಪಿ, ಮೇಘಾ ಸೋಮಣ್ಣವರ್, ಮಧುಶ್ರೀ ಆರ್ ಎಂ, ವಿಕಾಸ್ ದಳವಾಯಿ, ರಂಜಿತಾ ಎಸ್, ಶ್ರೇಯಾ ಎಚ್ ಜೆ, ಧನಂಜಯ ಹೆಗ್ಡೆ, ತುಷಾರ್ ಸಂಜಯ್ ಸದಲಗೆ, ಐಶ್ವರ್ಯಾ ಗುಡದಿನ್ನಿ, ಶ್ರೀದೇವಿ, ರಮೇಶ್ ಕೆ, ವಿಜಯಕುಮಾರ್ ಎನ್, ಅನಿಲ್ ಜಾನ್ ಸೀಕ್ವೈರಾ, ದಾನಪ್ಪ, ಕೃತಿಕಾ ಪಿ. ಪವಾರ್, ಮಹಾಂತೇಶ್ ಮಠದ್, ಭಾಗ್ಯಶ್ರೀ ಮಾದರ್, ಟಿ.ಸುಮಾ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist