ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪತಿ ಹೃದಯಾಘಾತಕ್ಕೆ ಬಲಿಯಾದ 24 ಗಂಟೆಯೊಳಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಪತ್ನಿ..!

Twitter
Facebook
LinkedIn
WhatsApp
ಪತಿ ಹೃದಯಾಘಾತಕ್ಕೆ ಬಲಿಯಾದ 24 ಗಂಟೆಯೊಳಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಪತ್ನಿ..!

ನವದೆಹಲಿ ಫೆಬ್ರವರಿ 27: ನವಜೋಡಿಗಳ ಜೀವನ ದುರಂತದಲ್ಲಿ ಅಂತ್ಯವಾದ ಘಟನೆ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ನಿಧನರಾದ 24 ಗಂಟೆಯೊಳಗೆ ಪತ್ನಿ ಕೂಡ ಏಳನೇ ಮಹಡಿಯಿಂ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಗಾಜಿಯಾಬಾದ್‌ನ ಯುವ ದಂಪತಿ ಅಭಿಷೇಕ್ ಮತ್ತು ಅಂಜಲಿ ಎಂದು ಗುರುತಿಸಲಾಗಿದೆ. ಇಬ್ಬರು ನವೆಂಬರ್ 30ರಂದು ಹಸೆಮಣೆ ಏರಿದ್ದರು. ಸೋಮವಾರ, ಇಬ್ಬರೂ ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್‌ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತು ಕೂಡಲೇ ಆತನ ಸ್ನೇಹಿತರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು, ಬಳಿಕ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೆ ಆ ವೇಳೆಗಾಗಲೇ ಅಭಿಷೇಕ ಸಾವನಪ್ಪಿದ್ದರು, ಅಭಿಷೇಕ್ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದರು.

ಅವರ ಪಾರ್ಥಿವ ಶರೀರವು ಗಾಜಿಯಾಬಾದ್‌ನ ವೈಶಾಲಿಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪತಿಯ ಅಕಾಲಿಕ ಮರಣದ ಆಘಾತವನ್ನು ಸಹಿಸಲಾಗದೆ ಅಂಜಲಿ ತಮ್ಮ ಏಳನೇ ಮಹಡಿಯ ಬಾಲ್ಕನಿಗೆ ಧಾವಿಸಿ ಜಿಗಿದಿದ್ದಾರೆ. ಗಂಭೀರ ಗಾಯಗೊಂಡ ಆಕೆಯನ್ನು ವೈಶಾಲಿಯ ಮ್ಯಾಕ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಇಂದು ಮುಂಜಾನೆ ಆಕೆ ಕೊನೆಯುಸಿರೆಳೆದಿದ್ದಾಳೆ.

25 ವರ್ಷದ ಯುವಕನ ದುರಂತ ಸಾವು ಹೃದಯಾಘಾತಕ್ಕೆ ಬಲಿಯಾಗುವ ಯುವ ವಯಸ್ಕರ ಸಂಖ್ಯೆಯಲ್ಲಿ ಆತಂಕಕಾರಿ ಹೆಚ್ಚಳದ ಬಗ್ಗೆ ಮತ್ತೊಮ್ಮೆ ಗಮನ ಸೆಳೆದಿದೆ. ಗಾರ್ಬಾ ಕಾರ್ಯಕ್ರಮಗಳಿಂದ ಹಿಡಿದು ಮದುವೆಯ ಮೆರವಣಿಗೆಗಳವರೆಗೆ ಜಿಮ್‌ಗಳವರೆಗೆ, ಯುವಕರು ಕುಸಿದು ಬೀಳುವ ಮತ್ತು ನಂತರ ಹೃದಯಾಘಾತದಿಂದ ಸಾಯುವ ಹಲವಾರು ಘಟನೆಗಳು ಕಳೆದ ಎರಡು ವರ್ಷಗಳಿಂದ ವರದಿಯಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist