ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯ ಕಾಲಿನ ಮೇಲೆ ಹತ್ತಿದ ಸಾರಿಗೆ ಬಸ್

Twitter
Facebook
LinkedIn
WhatsApp
ಮಹಿಳೆಯ ಕಾಲಿನ ಮೇಲೆ ಹತ್ತಿದ ಸಾರಿಗೆ ಬಸ್

ಶಿವಮೊಗ್ಗ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯೊಬ್ಬರ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದ ಘಟನೆ ಶಿವಮೊಗ್ಗದ ಭದ್ರಾವತಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಹಳೆ ಭದ್ರಾವತಿ ಬಳೆಗಾರ ಬೀದಿ ನಿವಾಸಿಯಾದ ಚಂದ್ರಾಬಾಯಿ (52) ಎಂಬುವವರು ಬಲಗಾಲು ಕಳೆದುಕೊಂಡಿದ್ದಾರೆ. ಈ ಘಟನೆ ಫೆ.27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆಯೂ ಬಸ್​​ ಬರುವುದನ್ನು ಗಮನಿಸದೇ ನಡೆದುಕೊಂಡು ಹೋಗುತ್ತಿದ್ದರು ಈ ವೇಳೆ ಬಸ್​​ ಏಕಾಏಕಿ ವೃದ್ಧೆಯ ಮೇಲೆ ಹರಿದು ಬಿಟ್ಟಿದೆ. ಪರಿಣಾಮ ವೃದ್ಧೆಯು ತನ್ನ ಬಲಗಾಲನ್ನು ಕಳೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ