ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ ಅವರಿಗೆ ಕ್ಯಾನ್ಸರ್ ಇರುವುದು ದೃಢ..!

Twitter
Facebook
LinkedIn
WhatsApp
t is confirmed that ISRO President S Somnath has cancer on the day of Aditya L-1 launch

ಆದಿತ್ಯ ಎಲ್-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್(Dr. S. Somanath) ಅವರಿಗೆ ಕ್ಯಾನ್ಸರ್(Cancer) ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದ ಸೂರ್ಯ ಮಿಷನ್ ಆದಿತ್ಯ ಎಲ್1 ಉಡಾವಣೆ ಸಮಯದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥ ಎಸ್ ಸೋಮನಾಥ್ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು.

ಸೋಮನಾಥ್​ ಸಂದರ್ಶನದಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಸ್ಕ್ಯಾನಿಂಗ್​ನಲ್ಲಿ ಕ್ಯಾನ್ಸರ್​ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಯಾನ 3 ಮಿಷನ್ ಉಡಾವಣೆ ಸಮಯದಲ್ಲಿಯೂ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದವು, ಆದರೆ ಅಲ್ಲಿಯವರೆಗೆ ಏನೂ ಸ್ಪಷ್ಟವಾಗಿರಲಿಲ್ಲ, ಆದಿತ್ಯ ಮಿಷನ್ ದಿನದಂದು ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದರಿಂದ ಅವರು ಮತ್ತವರ ಕುಟುಂಬದವರು ತುಂಬಾ ಬೇಸರಗೊಂಡಿದ್ದರು ಎಂದು ಹೇಳಿದರು.

ಈ ಸುದ್ದಿ ಕೇಳಿ ಎಲ್ಲಾ ವಿಜ್ಞಾನಿಗಳು ಕೂಡ ಬೇಸರಗೊಂಡಿದ್ದಾರೆ, ಉಡಾವಣೆ ಬಳಿಕ ಹೊಟ್ಟೆಯ ಸ್ಕ್ಯಾನ್ ಮಾಡಲಾಯಿತು. ಆಗ ರೋಗ ಬಹಿರಂಗವಾಯಿತು. ಹೆಚ್ಚಿನ ತನಿಖೆ ಹಾಗೂ ಚಿಕಿತ್ಸೆಗಾಗಿ ಚೆನ್ನೈಗೆ ಹೋಗಿದ್ದರು. ಅನುವಂಶಿಕವಾಗಿ ಕ್ಯಾನ್ಸರ್ ಬಂದಿದೆ. ಅವರಿಗೆ ಉದರದ ಕ್ಯಾನ್ಸರ್​ ಇತ್ತು, ತಕ್ಷಣವೇ ಕಿಮೋ ಥೆರಪಿ ನಡೆಸಿದ್ದಾರೆ.

ಚಿಕಿತ್ಸೆ ನಡೆದು ಚೇತರಿಸಿಕೊಂಡಿದ್ದಾರೆ. ಇದು ಸುದೀರ್ಘ ಪ್ರಕ್ರಿಯೆ, ನಾನು ಈ ಯುದ್ಧದಲ್ಲಿ ಹೋರಾಡುತ್ತೇನೆ, ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿದ್ದೆ, ಯಾವುದೇ ನೋವಿಲ್ಲದೆ ಇಸ್ರೋದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist