ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಘ ಪರಿವಾರದ ಹಿಂದುತ್ವದ ಭದ್ರಕೋಟೆ ಛಿದ್ರ ಮಾಡಲು ಪದ್ಮರಾಜ್ ಕಣಕ್ಕೆ ಇಳಿಸಿ ತಂತ್ರಗಾರಿಕೆ ಮೆರೆದ ಕಾಂಗ್ರೆಸ್ ಹೈಕಮಾಂಡ್!

Twitter
Facebook
LinkedIn
WhatsApp
ಸಂಘ ಪರಿವಾರದ ಹಿಂದುತ್ವದ ಭದ್ರಕೋಟೆ ಛಿದ್ರ ಮಾಡಲು ಪದ್ಮರಾಜ್ ಕಣಕ್ಕೆ ಇಳಿಸಿ ತಂತ್ರಗಾರಿಕೆ ಮೆರೆದ ಕಾಂಗ್ರೆಸ್ ಹೈಕಮಾಂಡ್!

ಮಂಗಳೂರು: ಮಂಗಳೂರು ಲೋಕಸಭೆಯಲ್ಲಿ ಸಂಘ ಪರಿವಾರದ ಹಿಂದುತ್ವದ ಭದ್ರಕೋಟೆ ಯನ್ನು ಭೇದಿಸಲು ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ರವರನ್ನು ಹೈಕಮಾಂಡ್ ಕಣಕ್ಕೆ ಇಳಿಸಿದೆ ಎಂದು ತಿಳಿದುಬಂದಿದೆ.

ಈ ಮೂಲಕ ಸಂಘ ಪರಿವಾರದ ಕೋಟೆಯನ್ನು ಕೆಡವಲು ಹೈಕಮಾಂಡ್ ತಂತ್ರ ರೂಪಿಸಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.ಕಳೆದ 30 ವರ್ಷಗಳಿಂದ ಸಂಘ ಪರಿವಾರದ ಹಿಂದುತ್ವದ ಪ್ರಬಲ ಹಿಡಿತದಲ್ಲಿರುವ ಕರಾವಳಿಯ ಮಂಗಳೂರು ಜಿಲ್ಲೆಯಿಂದ ಸಂಘ ಪರಿವಾರ ಹಾಗೂ ಬಿಜೆಪಿಯ ಹಿಡಿತವನ್ನು ಕಡಿಮೆಗೊಳಿಸಲು ಹಾಗೂ ಬಿಡುಗಡೆಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತಂತ್ರಗಾರಿಕೆ ಹೆಣದಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸಿನ ತಂತ್ರಗಾರಿಕೆಗೆ ಬಿಜೆಪಿ, ಸಂಘ ಪರಿವಾರ ಯಾವ ರೀತಿ ಉತ್ತರ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಮೇಲ್ನೋಟಕ್ಕೆ ಇದು ಚೌಟ v/s ಪದ್ಮರಾಜ್ ಎಂದು ಅನಿಸಿದರು ಇದು ಒಳಗಡೆಯಿಂದ ಸಂಘ ಪರಿವಾರದ ಭದ್ರಕೋಟೆಯನ್ನು ಭೇದಿಸಲು ಕಾಂಗ್ರೆಸ್ ಹೂಡಿದ ರಣತಂತ್ರ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ