ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ರಂಟ್ ಫೀಲ್ಡಿಂಗ್ ನಲ್ಲಿದ್ದ ರೋಹಿತ್ ಶರ್ಮಾರನ್ನು ಬೌಂಡರಿ ಲೈನ್ ಗೆ ಕಳುಹಿಸದ ಹಾರ್ದಿಕ್ ಪಾಂಡ್ಯಾ ; ಜಾಲತಾಣದಲ್ಲಿ ಭಾರಿ ಟೀಕೆ..!

Twitter
Facebook
LinkedIn
WhatsApp
ಫ್ರಂಟ್ ಫೀಲ್ಡಿಂಗ್ ನಲ್ಲಿದ್ದ ರೋಹಿತ್ ಶರ್ಮಾರನ್ನು ಬೌಂಡರಿ ಲೈನ್ ಗೆ ಕಳುಹಿಸದ ಹಾರ್ದಿಕ್ ಪಾಂಡ್ಯಾ ; ಜಾಲತಾಣದಲ್ಲಿ ಭಾರಿ ಟೀಕೆ..!

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 5ನೇ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು.

ಅದರಂತೆ ಚೆಂಡನ್ನು ಕೈಗೆತ್ತಿಕೊಂಡ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಎಸೆಯುವ ಮೂಲಕ ಗಮನ ಸೆಳೆದರು. ಅಷ್ಟೇ ಅಲ್ಲದೆ ಬೌಲಿಂಗ್ ಲೈನಪ್ ಮತ್ತು ಫೀಲ್ಡಿಂಗ್​ನಲ್ಲೂ ಹಲವು ಪ್ರಯೋಗಗಳನ್ನು ಮಾಡಿದರು. ಈ ಪ್ರಯೋಗಗಳ ಮೂಲಕ ರೋಹಿತ್ ಶರ್ಮಾರನ್ನು ಬೌಂಡರಿ ಲೈನ್​ಗೆ ಕಳುಹಿಸಿದರು.

ಹೌದು, ಪವರ್​ಪ್ಲೇ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ಬೌಂಡರಿ ಲೈನ್​ನತ್ತ ಕಳುಹಿಸಿದರು. ಸಾಮಾನ್ಯವಾಗಿ ಹಿಟ್​ಮ್ಯಾನ್ ಸ್ಲಿಪ್ ಹಾಗೂ ಫ್ರಂಟ್​ ಫೀಲ್ಡಿಂಗ್​ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಆದರೆ ಪಾಂಡ್ಯ ಮಾತ್ರ ರೋಹಿತ್​ರನ್ನು ಲಾಂಗ್ ಆನ್​ನತ್ತ ನಿಲ್ಲಿಸಿ ಅಚ್ಚರಿ ಮೂಡಿಸಿದರು.

ಇದಾದ ಬಳಿಕ ಕೂಡ ಹಲವು ಬಾರಿ ರೋಹಿತ್ ಶರ್ಮಾ ಅವರ ಫೀಲ್ಡಿಂಗ್​ ಬದಲಿಸಿದರು. ಒಮ್ಮೆ ಸ್ಲಿಪ್, ಮತ್ತೊಮ್ಮೆ ಲಾಂಗ್ ಆನ್​, ಇನ್ನೊಮ್ಮೆ ಲೆಗ್​ ಸೈಡ್, ಮಗದೊಮ್ಮೆ ಮಿಡ್ ವಿಕೆಟ್​ನತ್ತ ನಿಲ್ಲಿಸಿದರು. ಹೀಗೆ ರೋಹಿತ್ ಶರ್ಮಾ ಅವರನ್ನು ಮೈದಾನದ ಮೂಲೆ ಮೂಲೆಯಲ್ಲಿ ನಿಲ್ಲುವಂತೆ ಮಾಡಿದರು.

ಅದರಲ್ಲೂ ಅಂತಿಮ ಓವರ್​ಗಳ ವೇಳೆ 30 ಯಾರ್ಡ್​ ಸರ್ಕಲ್​ನಿಂದ ಮತ್ತೊಮ್ಮೆ ಮುಂಬೈ ತಂಡದ ಮಾಜಿ ನಾಯಕನನ್ನು ಲಾಂಗ್ ಆನ್​ನತ್ತ ಕಳುಹಿಸಿದರು. ಲಾಂಗ್​ ಆನ್​ನತ್ತ ತೆರಳುವಂತೆ ರೋಹಿತ್ ಶರ್ಮಾಗೆ ಸೂಚಿಸಿದಾಗ, ಗೊಂದಲದಿಂದ ನಾನಾ ಎಂದು ಕೇಳುತ್ತಿರುವುದು ಕೂಡ ಕಂಡು ಬಂತು. ಹೌದು ನೀನೇ, ಬೌಂಡರಿ ಲೈನ್​ನತ್ತ ಹೋಗು ಎಂದು ಹಾರ್ದಿಕ್ ಪಾಂಡ್ಯ ಕೈಸನ್ನೆ ಮಾಡಿದರು.

ಸಾಮಾನ್ಯವಾಗಿ ರೋಹಿತ್ ಶರ್ಮಾ ಮುಂಭಾಗದಲ್ಲಿ ಫೀಲ್ಡಿಂಗ್ ಮಾಡುವುದು ವಾಡಿಕೆ. ಅದರಲ್ಲೂ ಹಿರಿಯ ಆಟಗಾರನಾಗಿರುವ ಕಾರಣ ಬೌಂಡರಿ ಲೈನ್​ನಲ್ಲಿ ಚುರುಕಾಗಿ ಫೀಲ್ಡಿಂಗ್ ಮಾಡುವುದು ಕಷ್ಟ. ಇದಾಗ್ಯೂ ಹಾರ್ದಿಕ್ ಪಾಂಡ್ಯ, ಯುವ ಆಟಗಾರರನ್ನು ಫ್ರಂಟ್ ಫೀಲ್ಡಿಂಗ್​ನಲ್ಲಿ ನಿಲ್ಲಿಸಿ ರೋಹಿತ್ ಶರ್ಮಾ ಅವರನ್ನೇ ಬೌಂಡರಿ ಲೈನ್​ಗೆ ಕಳುಹಿಸಿ ಅಚ್ಚರಿ ಮೂಡಿಸಿದರು.

ಕ್ರೀಡಾಂಗಣದಲ್ಲೇ ಸಿಗರೇಟ್ ಸೇದಿ ಟೀಕೆಗೆ ಗುರಿಯಾದ ನಟ ಶಾರುಖ್ ಖಾನ್..!

ಕೋಲ್ಕತ್ತಾ: ಇತ್ತೀಚೆಗೆ ಪಾಕಿಸ್ತಾನ್ ಸೂಪರ್ ಲೀಗ್ (PSL) ಫೈನಲ್(PSL Final)​ ಪಂದ್ಯದ ವೇಳೆ ಇಮಾದ್ ವಾಸಿಂ(Imad Wasim) ಅವರು ಡ್ರೆಸ್ಸಿಂಗ್‌ ರೂಮ್‌ ನಲ್ಲಿ ಸಿಗರೇಟ್‌ ಸೇದಿ ಬಾರಿ ಟೀಕೆಗೆ ಗುರಿಯಾಗಿದ್ದರು. ಇದೀಗ ಇಂತಹದ್ದೇ ಘಟನೆನೊಂದು ಪ್ರಸಕ್ತ ಸಾಗುತ್ತಿರುವ ಐಪಿಎಲ್​ನಲ್ಲಿಯೂ ನಡೆದಿದೆ. ಕೋಲ್ಕತ್ತಾ ನೈಟ್ ರೈಡರ್ಸ್(Kolkata Knight Riders) ಸಹ-ಮಾಲೀಕ ಶಾರುಖ್ ಖಾನ್(Shah Rukh Khan) ಅವರು ಶನಿವಾರ ನಡೆದ ಸನ್​ರೈಸರ್ಸ್ ಹೈದರಾಬಾದ್​(Sunrisers Hyderabad) ನಡುವಣ ಪಂದ್ಯದಲ್ಲಿ ಸಿಗರೇಟ್​ ಸೇದಿ ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ