ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆರ್​​ಎಸ್​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದ ಬಿಜೆಪಿ ಕಾರ್ಯಕರ್ತ!

Twitter
Facebook
LinkedIn
WhatsApp
ಆರ್​​ಎಸ್​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದ ಬಿಜೆಪಿ ಕಾರ್ಯಕರ್ತ!

ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ ಸೇರ್ಪಡೆಯಾದರು.

30 ವರ್ಷದ ಆರ್​ಎಸ್​ಎಸ್ ಸಕ್ರಿಯ ಕಾರ್ಯಕರ್ತರಾಗಿರುವ ಬಾಣದ್ ಅವರು ಸಮವಸ್ತ್ರದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿರುವುದು ವಿಶೇಷವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಸಂಘದ ಸಮವಸ್ತ್ರದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ನಿಂಗಬಸಪ್ಪ ಬಾಣದ್ ಆರ್‌ಎಸ್‌ಎಸ್ ಸಮವಸ್ತ್ರದಲ್ಲಿ ಬಂದಿದ್ದನ್ನು ಕಂಡು ಸ್ಥಳದಲ್ಲಿದ್ದ ಜನರು ಆಶ್ಚರ್ಯಚಕಿತರಾದರು. ಇದೀಗ ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಗಲಕೋಟೆ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಪ್ರಚಾರದ ಅಂಗವಾಗಿ ಕಾಂಗ್ರೆಸ್ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಹಾಜರೀದ್ದ ಸಚಿವ ಶಿವಾನಂದ ಪಾಟೀಲ, ಪುತ್ರಿ ಸಂಯುಕ್ತಾ ಪಾಟೀಲ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ, ಮಾಜಿ ಸಚಿವ ಬಿ.ಆರ್.ಯಾವಗಲ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ನಿಂಗಬಸಪ್ಪ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ನಿಂಗಬಸಪ್ಪ ಅವರು ಧರಿಸಿದ್ದ ತೆಗೆದು ಆರ್‌ಎಸ್‌ಎಸ್ ಕ್ಯಾಪ್ ನ್ನು ತೆಗೆದು ಕಾಂಗ್ರೆಸ್‌ನ ಬಿಳಿ ಟೋಪಿ ಹಾಕಿದರು.

ಜನರ ಗಮನ ಸೆಳೆಯಲು ನಿಂಗಬಸಪ್ಪ ಆರ್‌ಎಸ್‌ಎಸ್‌ ಸಮವಸ್ತ್ರ ಧರಿಸಿ ಕಾಂಗ್ರೆಸ್‌ ಸೇರಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist