ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮೀನು ವಿವಾದಕ್ಕೆ ನಡುಬೀದಿಯಲ್ಲೇ ಪೆಟ್ರೋಲ್ ಸುರಿದು ಚಿಕ್ಕಪ್ಪನಿಗೆ ಬೆಂಕಿಯಿಟ್ಟ ಭೂಪ.!

Twitter
Facebook
LinkedIn
WhatsApp
ಜಮೀನು ವಿವಾದಕ್ಕೆ ನಡುಬೀದಿಯಲ್ಲೇ ಪೆಟ್ರೋಲ್ ಸುರಿದು ಚಿಕ್ಕಪ್ಪನಿಗೆ ಬೆಂಕಿಯಿಟ್ಟ ಭೂಪ.!

ರಾಜ್ಯದ ತಮಿಳುನಾಡು ಗಡಿಭಾಗ ಕೃಷ್ಣಗಿರಿ ಜಿಲ್ಲೆಯ ಕಾವೇರಿಪಟ್ಟಣಂ ಸಮೀಪದ ಚಂದಾಪುರ ಗ್ರಾಮದಲ್ಲಿ ಈ ಬರ್ಬರ ಘಟನೆ ನಡೆದಿದೆ. ಜಮೀನು ವಿವಾದದ (land dispute) ಕಾರಣಕ್ಕೆ ಚಿಕ್ಕಪ್ಪನಿಗೆ ಬೆಂಕಿ ಇಟ್ಟಿದ್ದಾನೆ ಪಾತಕಿ ಮಗ. ಈತನ ಅಮಾನವೀಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿನ್ನವನ್(55) ದಾಳಿಗೆ ಒಳಗಾದ ವ್ಯಕ್ತಿ. ಸೆಂಥಿಲ್(26) ಚಿಕ್ಕಪ್ಪನಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಪಾಪಿ. ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಮೀನು ವಿವಾದ ಮುಂದುವರಿದು ಹೀಗೆ ಆಗಿದೆ. ಸೆಂಥಿಲ್ ಜಮೀನಿಗೆ ಚಿನ್ನವನ್ ಅವರ ಜಮೀನಿನ ಮೂಲಕವೇ ಓಡಾಡಬೇಕಿತ್ತು. ತನ್ನ ಜಮೀನಿನಲ್ಲಿ ಓಡಾಡಬಾರದೆಂದು ಚಿನ್ನವನ್ ಕುಟುಂಬ ಅಡ್ಡಿ ಪಡಿಸಿತ್ತು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ