ಮಂಗಳವಾರ, ಜೂನ್ 25, 2024
T20 ವಿಶ್ವಕಪ್ 2024: ಐತಿಹಾಸಿಕ ಗೆಲುವಿನೊಂದಿಗೆ ಸೆಮಿಫೈನಲ್​ಗೇರಿದ ಅಫ್ಘಾನಿಸ್ತಾನ; ಆಸ್ಟ್ರೇಲಿಯಾ ಔಟ್!-Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣೆಯಲ್ಲಿ ಪದೇಪದೇ ಸೋಲುತ್ತಿರುವ ಕರಾವಳಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ; ಯಾರಿಗೂ‌ ಎಂಎಲ್ಸಿ ನೀಡದಿರುವ ಬಗ್ಗೆ ನಿರ್ಧಾರ?

Twitter
Facebook
LinkedIn
WhatsApp
ಚುನಾವಣೆಯಲ್ಲಿ ಪದೇಪದೇ ಸೋಲುತ್ತಿರುವ ಕರಾವಳಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ; ಯಾರಿಗೂ‌ ಎಂಎಲ್ಸಿ ನೀಡದಿರುವ ಬಗ್ಗೆ ನಿರ್ಧಾರ?

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಡು ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪದೇ ಪದೇ ಸೋಲುತ್ತಿರುವ ಕಾರಣದಿಂದ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಎಂ ಎಲ್ ಸಿ ಚುನಾವಣೆಗಳಲ್ಲಿ ಬಹುತೇಕ ಕರಾವಳಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡದೆ ಇರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಯಾವುದೇ ಚುನಾವಣೆಗಳನ್ನು ಸರಿಯಾಗಿ ಗೆಲ್ಲದ ಕರಾವಳಿ ಜಿಲ್ಲೆಗಳಿಗೆ ಚುನಾವಣೆಗಳನ್ನು ಗೆದ್ದ ನಂತರವೇ ಎಂಎಲ್ಸಿ ಸ್ಥಾನಮಾನಗಳನ್ನು ನೀಡುವ ಬಗ್ಗೆ ಹೈಕಮಾಂಡ್ ಹಾಗೂ ಪಕ್ಷದ ನಾಯಕರು ಬಹುತೇಕ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಬಾರಿ ಮಂಗಳೂರಿನಲ್ಲಿ ಯುಟಿ ಖಾದರ್ ಹಾಗೂ ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈ ಜಯಗಳಿಸಿದ್ದರು. ಉಡುಪಿಯಲ್ಲಿ ಯಾವುದೇ ಕ್ಷೇತ್ರದಲ್ಲಿ ಜಯಗಳಿಸಲು ಕಾಂಗ್ರೆಸ್ಗೆ ಸಾಧ್ಯವಾಗಿಲ್ಲ.ಈ ರೀತಿ ಕರಾವಳಿಯಲ್ಲಿ ಒಟ್ಟು ಕಾಂಗ್ರೆಸ್ ಬರೋಬ್ಬರಿ 11 ಕ್ಷೇತ್ರಗಳನ್ನು ಕಳೆದುಕೊಂಡಿರುವ ಬಗ್ಗೆ ಹೈಕಮಾಂಡ್ ಬಹಳಷ್ಟು ತಲೆಕೆಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಈ ನೆಲೆಯಲ್ಲಿ ಕರಾವಳಿಗೆ ಯಾವುದೇ ಎಂಎಲ್ಸಿ ಸ್ಥಾನಗಳನ್ನು ನೀಡದೇ ಇರಲು ಪಕ್ಷದ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ