ಬುಧವಾರ, ಮೇ 15, 2024
Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗನ ಔಷಧ ತರಲು 300 ಕಿ.ಮೀ. ಸೈಕಲ್‌ ತುಳಿದ ಬಡ ಕಾರ್ಮಿಕ!!

Twitter
Facebook
LinkedIn
WhatsApp
ಮಗನ ಔಷಧ ತರಲು 300 ಕಿ.ಮೀ. ಸೈಕಲ್‌ ತುಳಿದ ಬಡ ಕಾರ್ಮಿಕ!!

ಮೈಸೂರು: ಪುತ್ರನಿಗೆ ಔಷಧ ತರಲು ಕಾರ್ಮಿಕನೊಬ್ಬ 300 ಕಿ.ಮೀ. ಸೈಕಲ್‌ ತುಳಿದಿರುವ ಘಟನೆ ಮೈಸೂರಿನ  ನರಸೀಪುರದಲ್ಲಿ ನಡೆದಿದೆ. ಆನಂದ್‌ (45) ಎನ್ನುವವರು ಹತ್ತು ವರ್ಷದ ತಮ್ಮ ವಿಕಲಾಂಗ ಪುತ್ರನಿಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಸೈಕಲ್‌ನಲ್ಲಿ ಹೋಗಿ ಬಂದಿದ್ದಾರೆ.
ಪುತ್ರನಿಗೆ ಅಗತ್ಯವಿರುವ ಔಷಧವು ಸ್ಥಳೀಯವಾಗಿ ಎಲ್ಲಿಯೂ ಸಿಗಲಿಲ್ಲ. ಬೆಂಗಳೂರಿಗೆ ಹೋದಾಗಲೆಲ್ಲಾ ಎರಡು ತಿಂಗಳಿಗಾಗುವಷ್ಟು ಔಷಧ ತರುತ್ತಿದ್ದರು. ಲಾಕ್‌ಡೌನ್‌ ಇರುವ ಕಾರಣ ಈಚೆಗೆ ಬಂಗಳೂರಿಗೆ ಹೋಗಲಾಗಲಿಲ್ಲ. ಇತ್ತ ಪುತ್ರನ ಔಷಧವೂ ಕಡಿಮೆಯಾಗುತ್ತಾ ಬಂತು.
ಔಷಧಿ ತರುವಂತೆ ಪರಿಚಯಸ್ಥರನ್ನು ಕೇಳಿದಾಗಲೂ ನೆರವಿಗೆ ಬರಲಿಲ್ಲ. ಆಗ ಆನಂದ್‌ ಅವರು ಮೇ 23ರಂದು ಬನ್ನೂರು, ಮಳವಳ್ಳಿ, ಕನಕಪುರ ಮಾರ್ಗವಾಗಿ ಬೆಂಗಳೂರು ತಲುಪಿದ್ದಾರೆ.

ನಡುವೆ ಹಸಿದ ಹೊಟ್ಟೆಯಲ್ಲಿ ಕಂಗೆಟ್ಟಿದ್ದ ಆನಂದ್‌ ಅವರು ಕನಕಪುರದ ದೇವಾಲಯವೊಂದರಲ್ಲಿ ತಂಗಿ ರಾತ್ರಿ 10 ಗಂಟೆಗೆ ಬನಶಂಕರಿಗೆ ತಲುಪಿ ಅಪರಿಚಿತರ ಬಳಿ ತಮ್ಮ ಕಷ್ಟ ಹೇಳಿಕೊಂಡರು. ಇದರಿಂದ ಮರುಗಿದ ಅವರು ಉಳಿಯಲು ಸ್ಥಳ ಹಾಗೂ ಊಟ ನೀಡಿದ್ದಾರೆ.
ಬೆಳಗ್ಗೆ ಎದ್ದು ನಿಮ್ದಾನ್ಸ್‌ಗೆ ತೆರಳಿ ಔಷಧ ತೆಗೆದುಕೊಂಡಾಗ ಆನಂದ್‌ ಅವರು ತಾವು ಸೈಕಲ್‌ನಲ್ಲಿ ಆಸ್ಪತ್ರೆಗೆ ಬಂದಿದ್ದಾಗಿ ವೈದ್ಯರ ಬಳಿ ಹೇಳಿಕೊಂಡರು. ಆಗ ವೈದ್ಯರೇ ಆನಂದ್‌ಗೆ ಸಾವಿರ ರೂಪಾಯಿ ಕೊಟ್ಟು ಕಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಂಗಳೂರು ಬಿಟ್ಟ ಆನಂದ್‌ ಮತ್ತೆ ಸಂಜೆ 4ಗಂಟೆಗೆ ಊರು ತಲುಪಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು