ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ 5 ಜಿ ಅನುಷ್ಠಾನದ ವಿರುದ್ಧ ಸಿಡಿದೆದ್ದ ಖ್ಯಾತ ನಟಿ ಜೂಹಿ ಚಾವ್ಲಾ

Twitter
Facebook
LinkedIn
WhatsApp
ದೇಶದಲ್ಲಿ 5 ಜಿ ಅನುಷ್ಠಾನದ ವಿರುದ್ಧ ಸಿಡಿದೆದ್ದ ಖ್ಯಾತ ನಟಿ ಜೂಹಿ ಚಾವ್ಲಾ.

ಮುಂಬೈ: ಹಿಂದಿಯ ಖ್ಯಾತ ಚಿತ್ರನಟಿ ಒಂದು ಪ್ರಮುಖ ವಿಷಯದ ಕುರಿತು ಈಗ ಸಿಡಿದೆದ್ದಿದ್ದಾರೆ. ದೇಶದಲ್ಲಿ 5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದರ ವಿರುದ್ಧ ಪರಿಸರ ಕಾರ್ಯಕರ್ತೆ ಆಗಿರುವ ನಟಿ ಜುಹಿ ಚಾವ್ಲಾ ಸೋಮವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಮೂಲಕ ನಾಗರಿಕರು, ಪ್ರಾಣಿಗಳು, ಸಸ್ಯ ಮತ್ತು ಪ್ರಾಣಿಗಳ ಮೇಲೆ ವಿಕಿರಣ ಪರಿಣಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿಹಿಡಿದಿದ್ದಾರೆ.

 

WhatsApp Image 2021-06-01 at 9.28.39 AM (1)

ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಿ ಹರಿ ಶಂಕರ್ ಅವರು ಜೂನ್ 2 ರಂದು ವಿಚಾರಣೆಯನ್ನು ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದರು.
5 ಜಿ ಗಾಗಿ ದೂರಸಂಪರ್ಕ ಉದ್ಯಮದ ಯೋಜನೆಗಳು ರೂಪಿಸಿದ್ದರೆ, ಯಾವುದೇ ವ್ಯಕ್ತಿ, ಯಾವುದೇ ಪ್ರಾಣಿ, ಪಕ್ಷಿ, ಕೀಟ ಅಥವಾ ಭೂಮಿಯ ಮೇಲಿನ ಯಾವುದೇ ಸಸ್ಯಗಳು ಒಡ್ಡಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಜುಹಿ ಚಾವ್ಲಾ ಹೇಳಿದರು ಅರ್ಜಿಯಲ್ಲಿ ಕೋರಿದ್ದಾರೆ.

WhatsApp Image 2021-06-01 at 9.28.39 AM (3)

5ಜಿ ತಂತ್ರಜ್ಞಾನ ಭೂಮಿಮೇಲಿರುವ ಎಲ್ಲಾ ಪರಿಸರ ಜೀವಿಗಳಿಗೂ ತೊಂದರೆಯನ್ನುಂಟು ಮಾಡುವ ಅಪಾಯವಿದೆ.
5 ಜಿ ತಂತ್ರಜ್ಞಾನವು ಮಾನವಕುಲ, ಪುರುಷ, ಮಹಿಳೆ, ಮಗು, ಶಿಶು. ಪ್ರಾಣಿಗಳು ಮತ್ತು ಪ್ರತಿಯೊಂದು ರೀತಿಯ ಜೀವಿಗಳು, ಸಸ್ಯ ಮತ್ತು ಪ್ರಾಣಿಗಳಿಗೆ ಸುರಕ್ಷಿತವಾಗಿದೆ ಎಂದು ಪ್ರಮಾಣೀಕರಿಸು ವಂತೆ ಸಂಸ್ಥೆಗಳಿಗೆ ಆದೇಶಿಸಬೇಕೆಂದು ಅವರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು