ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ನಗರದಲ್ಲಿ ಕೇಂದ್ರ ಆದಾಯ ಇಲಾಖೆಯ ಜಾರಿ ನಿರ್ದೇಶನಾಲಯ (ಇ. ಡಿ.) ಉಪವಲಯ ಕಚೇರಿ ಆರಂಭವಾಗಿದೆ.
ಇ.ಡಿ. ಕಚೇರಿಯು ಈವರೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಕೇವಲ ಬೆಂಗಳೂರಿನಲ್ಲಿ ಮಾತ್ರವೇ ಇತ್ತು. ಇದೀಗ ಮಂಗಳೂರಿನಲ್ಲಿಯೂ ಮತ್ತೊಂದು ಪ್ರಮುಖ ಇ.ಡಿ. ಉಪಕಚೇರಿ ಆರಂಭವಾಗಿದೆ. ಈ ಕಚೇರಿ ವ್ಯಾಪ್ತಿಗೆ ದಕ್ಷಿಣ ಕನ್ನಡ, ಉಡುಪಿಗಳನ್ನು ಒಳಗೊಂಡಂತೆ 15 ಜಿಲ್ಲೆಗಳು ಸೇರಿವೆ.
ದೇಶೀಯ – ಅಂತಾರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ, ಅವ್ಯವಹಾರ ಪ್ರಕರಣಗಳ ತನಿಖೆಯನ್ನು ಇ.ಡಿ. ನಡೆಸುತ್ತದೆ. ವಿದೇಶೀ ವಿನಿಮಯ ನಿರ್ವಹಣಾ ಕಾಯ್ದೆ, ಕಪ್ಪು ಹಣ ನಿಯಂತ್ರಣ ಕಾಯ್ದೆಯಡಿ ಈ ಕೇಂದ್ರ ಪ್ರಕರಣಗಳನ್ನು ನಿರ್ವಹಿಸಲಿದೆ.
ಈ ಕಚೇರಿಯು ಮಂಗಳೂರಿನ ಕಂಕನಾಡಿಯಲ್ಲಿ ಆರಂಭವಾಗಿದೆ. ಇದು ಬೆಂಗಳೂರು ವಲಯ ಕಚೇರಿತ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದೆ. ಉಪನಿರ್ದೇಶಕರು ಈ ಕಚೇರಿಯ ಮುಖ್ಯಸ್ಥರಾಗಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?