ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಇ. ಡಿ‌. ಕಚೇರಿ ಆರಂಭ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಇ. ಡಿ‌. ಕಚೇರಿ ಆರಂಭ

ಮಂಗಳೂರು: ನಗರದಲ್ಲಿ ಕೇಂದ್ರ ಆದಾಯ ಇಲಾಖೆಯ ಜಾರಿ ನಿರ್ದೇಶನಾಲಯ (ಇ‌. ಡಿ.) ಉಪವಲಯ ಕಚೇರಿ ಆರಂಭವಾಗಿದೆ.
ಇ.ಡಿ. ಕಚೇರಿಯು ಈವರೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಕೇವಲ ಬೆಂಗಳೂರಿನ‌ಲ್ಲಿ ಮಾತ್ರವೇ ಇತ್ತು. ಇದೀಗ ಮಂಗಳೂರಿನಲ್ಲಿಯೂ ಮತ್ತೊಂದು ಪ್ರಮುಖ ಇ.ಡಿ. ಉಪಕಚೇರಿ ಆರಂಭವಾಗಿದೆ. ಈ ಕಚೇರಿ ವ್ಯಾಪ್ತಿಗೆ ದಕ್ಷಿಣ ಕನ್ನಡ, ಉಡುಪಿ‌ಗಳನ್ನು ಒಳಗೊಂಡಂತೆ 15 ಜಿಲ್ಲೆಗಳು ಸೇರಿವೆ.
ದೇಶೀಯ – ಅಂತಾರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ, ಅವ್ಯವಹಾರ ಪ್ರಕರಣಗಳ ತನಿಖೆಯನ್ನು ಇ.ಡಿ. ನಡೆಸುತ್ತದೆ. ವಿದೇಶೀ ವಿನಿಮಯ ನಿರ್ವಹಣಾ ಕಾಯ್ದೆ, ಕಪ್ಪು ಹಣ ನಿಯಂತ್ರಣ ಕಾಯ್ದೆಯಡಿ ಈ ಕೇಂದ್ರ ಪ್ರಕರಣಗಳನ್ನು ನಿರ್ವಹಿಸಲಿದೆ.
ಈ ಕಚೇರಿಯು ಮಂಗಳೂರಿನ ಕಂಕನಾಡಿ‌ಯಲ್ಲಿ ಆರಂಭವಾಗಿದೆ. ಇದು ಬೆಂಗಳೂರು ವಲಯ ಕಚೇರಿ‌ತ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದೆ. ಉಪನಿರ್ದೇಶಕ‌ರು ಈ ಕಚೇರಿಯ ಮುಖ್ಯಸ್ಥ‌ರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು