ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಿಎಸ್‌ಟಿ ಪರಿಹಾರ ಮೊತ್ತ‌ವನ್ನು ಮತ್ತೈದು ವರ್ಷ‌ಗಳಿಗೆ ವಿಸ್ತರಿಸಲು ಕೇಂದ್ರ‌ಕ್ಕೆ ಮನವಿ

Twitter
Facebook
LinkedIn
WhatsApp
ಜಿಎಸ್‌ಟಿ ಪರಿಹಾರ ಮೊತ್ತ‌ವನ್ನು ಮತ್ತೈದು ವರ್ಷ‌ಗಳಿಗೆ ವಿಸ್ತರಿಸಲು ಕೇಂದ್ರ‌ಕ್ಕೆ ಮನವಿ

ಬೆಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸದಂತೆ ಮತ್ತು ಜಿಎಸ್‌ಟಿ ಪರಿಹಾರವನ್ನು ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡುವಂತೆ ರಾಜ್ಯದ ಜಿಎಸ್‌ಟಿ ತಂಡವು ಕೇಂದ್ರ ಸರ್ಕಾರ‌ಕ್ಕೆ ಮನವಿ ಮಾಡಿಕೊಂಡಿದೆ.
45 ನೇ ಜಿಎಸ್‌ಟಿ ಮಂಡಳಿಯ ಸಭೆ ನಿನ್ನೆ ಉತ್ತರ ಪ್ರದೇಶದ ಲಕ್ನೋ‌ದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್‌ಟಿ ವ್ಯಾಪ್ತಿಯಡಿಗೆ ತರುವ ಸಂಬಂಧ ಚರ್ಚೆ ನಡೆದಿದೆ. ಈ ಸಭೆಯಲ್ಲಿ ರಾಜ್ಯ‌ದ ವಾಣಿಜ್ಯ ತೆರಿಗೆಗಳ ಆಯುಕ್ತರಾದ ಸಿ. ಶಿಖಾ, ರವಿ ಪ್ರಸಾದ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಕರ್ನಾಟಕ‌ವನ್ನು ಪ್ರತಿನಿಧಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ‌ವೂ ಸೇರಿದಂತೆ ಇನ್ನೂ ಹಲವು ರಾಜ್ಯಗಳು ಪೆಟ್ರೋಲ್, ಡಿಸೇಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಬಾರದು ಎಂದು ಕೇಂದ್ರ ಸರ್ಕಾರ‌ಕ್ಕೆ ಮನವಿ ಮಾಡಿದವು.
ಹಾಗೆಯೇ ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದ್ದು, ಜಿಎಸ್‌ಟಿ ಪರಿಹಾರ‌ವನ್ನು. ಮುಂದಿನ 5 ವರ್ಷ‌ಗಳಿಗೆ ವಿಸ್ತರಣೆ ಮಾಡುವಂತೆ ಕರ್ನಾಟಕವೂ ಸೇರಿದಂತೆ ಇನ್ನಿತರ ರಾಜ್ಯಗಳು ಮನವಿ ಮಾಡಿದವು. ಈ ಕುರಿತು ಪರಿಶೀಲನೆ ನಡೆಸಲು 2 ಸಮಿತಿಗಳನ್ನು ರಚಿಸುವುದಾಗಿಯೂ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು