ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಿರುವನಂತಪುರಂ ಶ್ರೀಪದ್ಮನಾಭ ದೇವಾಲಯ ದ ಅಡಿಟ್ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್

Twitter
Facebook
LinkedIn
WhatsApp
ತಿರುವನಂತಪುರಂ ಶ್ರೀಪದ್ಮನಾಭ ದೇವಾಲಯದ ಅಡಿಟ್ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಮಹತ್ವದ ಆದೇಶವೊಂದರಲ್ಲಿ ಕೇರಳದ ತಿರುವನಂತಪುರಂದಲ್ಲಿರುವ ಪದ್ಮನಾಭ ಸ್ವಾಮಿ ದೇವಾಲಯ ಟ್ರಸ್ಟ್  ಆಡಿಟ್ ಗೆ ಒಳಪಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಳೆದ 25 ವರ್ಷಗಳ ಆದಾಯ ಮತ್ತು ಖರ್ಚಿನ ಲೆಕ್ಕಾಚಾರದ ಪರಿಶೋಧನೆ ನಡೆಸಲು ನ್ಯಾಯಾಲಯ ಆದೇಶ ನೀಡಿದೆ.

ದೇವಾಲಯ ಹಾಗೂ ಆಡಳಿತ ಮಂಡಳಿಯೂ ಈ ಲೆಕ್ಕ ಪರಿಶೋಧನೆಗೆ ಒಳಪಡಲಿದ್ದು, ಮುಂದಿನ ಮೂರು ತಿಂಗಳಲ್ಲಿ ಆಡಿಟ್ ನಡೆಯಲಿದೆ ಎಂದು ಸುಪ್ರೀಂ ಆದೇಶದಲ್ಲಿ ಸ್ಪಷ್ಟಪಡಿಸಿದೆ.  

ತಿರುವಾಂಕೂರ್ ರಾಜಮನೆತನದಿಂದ ಸ್ಥಾಪನೆಯಾದ ತಿರುವನಂತಪುರಂ ಶ್ರೀಪದ್ಮನಾಭ ಸ್ವಾಮಿ ದೇವಾಲಯ ಹಾಗೂ ಟ್ರಸ್ಟ್ ಗೆ ಕಳೆದ 25 ವರ್ಷಗಳ ಲೆಕ್ಕ ಪರಿಶೋಧನೆಯಿಂದ ವಿನಾಯ್ತಿ ನೀಡುವಂತೆ ಪದ್ಮನಾಭಸ್ವಾಮಿ ಟೆಂಪಲ್ ಟ್ರಸ್ಟ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್ , ಎಸ್.ರವೀಂದ್ರ ಭಟ್, ಬೇಲಾ ತ್ರಿವೇದಿ ಅವರನ್ನೊಳಗೊಂಡ ಪೀಠ ತೀರ್ಪು ಪ್ರಕಟಿಸಿದೆ. ಟ್ರಸ್ಟ್ ಪರ ಹಿರಿಯ ವಕೀಲ ಅರವಿಂದ್ ದಾತಾರ್, ದೇವಾಲಯದ ಆಡಳಿತ ಮಂಡಳಿ ಪರ ಆರ್. ಬಸಂತ ವಾದ ಮಂಡಿಸಿದ್ದರು.
ಕಳೆದ ವರ್ಷ ದೇವಾಲಯದ ಆಡಳಿತವನ್ನು ಸುಪ್ರೀಂ ಕೋರ್ಟ್ ತಿರುವಾಂಕೂರು ರಾಜಮನೆತನದ ಆಡಳಿತ ಸಮಿತಿಗೆ ಒಪ್ಪಿಸಿತ್ತು. ಅಲ್ಲದೇ ಅಮಿಕಸ್ ಕ್ಯೂರಿ ಹಿರಿಯ ವಕೀಲ ಗೋಪಾಲ್ ಸುಬ್ರಹ್ಮಣಿಯಂ ಸೂಚಿಸಿದಂತೆ ಕಳೆದ 25 ವರ್ಷಗಳಿಂದ ದೇವಸ್ಥಾನದ ಆದಾಯ ಮತ್ತು ವೆಚ್ಚಗಳ ಲೆಕ್ಕ ಪರಿಶೋಧನೆಗೆ ಆದೇಶಿಸುವಂತೆ ನ್ಯಾಯಾಲಯವೂ ಆಡಳಿತಾತ್ಮಕ ಸಮಿತಿಗೆ ನಿರ್ದೇಶಿಸಿತ್ತು.
ದೇವಸ್ಥಾನವೂ ಇಂದು ಆರ್ಥಿಕವಾಗಿ ಬಹಳ ಬಿಕ್ಕಟ್ಟಿನಲ್ಲಿದೆ. ಟ್ರಸ್ಟ್ ದೇವಾಲಯದ ಖರ್ಚುಗಳನ್ನು ನಿಭಾಯಿಸಬೇಕು.ಆದರೆ ಅವರು ತಪ್ಪಿಸಿಕೊಳ್ಳುವ ತಂತ್ರದಲ್ಲಿದ್ದಾರೆ. ಹೀಗಾಗಿ ದೇವಸ್ಥಾನದ ಹಣ ಎಷ್ಟಿದೆ ಎಂದು ತಿಳಿಯಲು ಆಡಿಟ ನಡೆಯಬೇಕೆಂದು ಆಡಳಿತ ಸಮಿತಿ ಒತ್ತಾಯಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು