ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಯುವತಿಯನ್ನು ನಗ್ನಗೊಳಿಸಿ ವಿಡಿಯೋ : ಹಣಕ್ಕೆ ಡಿಮ್ಯಾಂಡ್‌ ಇಟ್ಟ ಆರೋಪಿಗಳ ಬಂಧನ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಯುವತಿಯನ್ನು ನಗ್ನಗೊಳಿಸಿ ವಿಡಿಯೋ : ಹಣಕ್ಕೆ ಡಿಮ್ಯಾಂಡ್‌ ಇಟ್ಟ ಆರೋಪಿಗಳ ಬಂಧನ

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಕಾಮುಕರ ಅಟ್ಟಹಾಸ ಮೇರೆ ಮೀರಿದೆ. ಮಟ ಮಟ ಮಧ್ಯಾಹ್ನವೇ ಯುವತಿಯೋರ್ವಳನ್ನು ನಗ್ನಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟೇ ಅಲ್ಲಾ ನಗ್ನ ವಿಡಿಯೋ ಶೂಟ್‌ ಮಾಡಿ ಹಣಕ್ಕೆ ಡಿಮ್ಯಾಂಡ್‌ ಮಾಡಿ ಇದೀಗ, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಮೈಸೂರಿನಲ್ಲಿ ನಡೆದಿದ್ದ ಗ್ಯಾಂಗ್‌ ರೇಪ್‌ ಪ್ರಕರಣದ ಬೆನ್ನಲ್ಲೇ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸಿಲಿಕಾನ್‌ ಸಿಟಿಯಲ್ಲಿ ಇದೀಗ ಕಾರಿನಲ್ಲಿ ಕುಳಿತಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿರುವ ಅನುಗೊಂಡನಹಳ್ಳಿಯಲ್ಲಿ ನಿವೇಶನ ಕೊಳ್ಳಲು ಯುವತಿಯೋರ್ವಳು ಬಂದಿದ್ದಾಳೆ. ಈ ವೇಳೆಯಲ್ಲಿ ನಿವೇಶನ ವೀಕ್ಷಣೆ ಮಾಡಿ ಕಾರಿನಲ್ಲಿ ಕುಳಿತಿದ್ದ ಯುವತಿಯನ್ನು ಹೊರಗೆ ಎಳೆದ ಕಾಮುಕರು ಯುವತಿಯನ್ನು ನಗ್ನಗೊಳಿಸಿ ವಿಡಿಯೋ ಶೂಟ್‌ ಮಾಡಿದ್ದಾರೆ. ಅಲ್ಲದೇ ಯುವತಿಗೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.
ನಂತರದಲ್ಲಿ ಐದು ಲಕ್ಷ ರೂಪಾಯಿ ಹಣವನ್ನು ನೀಡಬೇಕು ಇಲ್ಲವಾದ್ರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ. ಹಣ ನೀಡಿದ್ರೆ ವಿಡಿಯೋ ಡಿಲೀಟ್‌ ಮಾಡುವುದಾಗಿ ತಿಳಿಸಿದ್ದಾರೆ. ಈ ವೇಳೆಯಲ್ಲಿ ಕುರಿ ಕಾಯುತ್ತಿದ್ದ ವ್ಯಕ್ತಿ ಸ್ಥಳಕ್ಕೆ ಬರುತ್ತಿದ್ದಂತೆಯೇ ಅವರೆಲ್ಲಾ ಎಸ್ಕೇಪ್‌ ಆಗಿದ್ದಾರೆ. ಈ ಕುರಿತು ಯುವತಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಆರೋಪಿಗಳಾದ ಆಸಿಫ್ (29 ವರ್ಷ), ನವಾಜ್ ಪಾಷಾ(22 ವರ್ಷ), ಲಿಯಾಖತ್ ಪಾಷಾ (30 ವರ್ಷ ), ಸಲ್ಮಾನ್ ಖಾನ್ (28 ವರ್ಷ ) ಹಾಗೂ ರೋಹಿದ್ (26 ವರ್ಷ) ಎಂಬವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅನುಗೊಂಡನಹಳ್ಳಿ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಈ ತಂಡ ಬೇರೆ ಕಡೆಯಲ್ಲಿಯೂ ಇಂತಹದ್ದೇ ಪ್ರಕರಣ ನಡೆಸಿದೆಯಾ ಅನ್ನೋ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು