ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನ ಮೃಗಾಲಯಕ್ಕೆ ಬಂದವು ಜರ್ಮನಿ, ಸಿಂಗಪೂರ್, ಮಲೇಶಿಯಾದ ಗೋರಿಲ್ಲಾಗಳು.

Twitter
Facebook
LinkedIn
WhatsApp
ಮೈಸೂರಿನ ಮೃಗಾಲಯಕ್ಕೆ ಬಂದವು ಜರ್ಮನಿ, ಸಿಂಗಪೂರ್, ಮಲೇಶಿಯಾದ ಗೋರಿಲ್ಲಾಗಳು.

ಮೈಸೂರು:-ಅರಮನೆ ನಗರಿ ಮೈಸೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಾಗ ವಿದೇಶಗಳಿಂದ, ಪ್ರಾಣಿ, ಪಕ್ಷಿಗಳನ್ನು ವಿನಿಮಯ ಯೋಜನೆಯಡಿ ಕರೆತರಲಾಗುತ್ತಿರುತ್ತದೆ. ಇದೀಗ ಅಪರೂಪವೇನಲ್ಲ. ಆದರೆ, ವನ್ಯಜೀವಿ ಸಪ್ತಾಹದ ಇಂದಿನ ವಿಶೇಷ ದಿನದಂದೇ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಅತಿಥಿಗಳು ಮೈಸೂರು ಮೃಗಾಲಯಕ್ಕೆ ಬಂದಿಳಿದಿವೆ.
ಜರ್ಮನಿಯಿದ ಎರಡು ಗಂಡು ಗೋರಿಲ್ಲಾಗಳು ಟಬ್ಬೊ (14 ವರ್ಷ), ಡಂಬೋ (8 ವರ್ಷ) ಬಂದಿದ್ದು, ಇವಕ್ಕೆ ವಾಸಿಸಲು ಅನುಕೂಲವಾಗುವಂತಹ ಬಿಡಾರದ ವ್ಯವಸ್ಥೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡಿಕೊಟ್ಟಿದೆ.
ಮಲೇಶಿಯಾ, ಸಿಂಗಪೂರ್‌ನಿದ ತಲಾ 2 ಗೋರಿಲ್ಲಾಗಳು ಬಂದಿದ್ದು, ಮಲೇಶಿಯಾದ ಮಾರ್ಲಿನ್ (ಗಂಡು- 16 ವರ್ಷ), ಅಟೀನಾ (ಹೆಣ್ಣು- 12 ವರ್ಷ), ಸಿಂಗಪೂರ್‌ನ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಮೈಸೂರು ಮೃಗಾಲಯಕ್ಕೆ ಆಗಮಿಸಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳ ಆಗಮನವಾಗಿದೆ. ಕೋವಿಡ್ ಮುಂಜಾಗ್ರತೆ ದೃಷ್ಟಿಯಿಂದ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಶೀಘ್ರವೇ ಇವುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗುತ್ತದೆ. ಮೈಸೂರು ಮೃಗಾಲಯದಲ್ಲಿ ಗೋರಿಲ್ಲಾಗಳು ಇರಲಿಲ್ಲ. ಇದೀಗ ಆ ಕೊರತೆ ನೀಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು