ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇನ್ನೆರಡು ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ

Twitter
Facebook
LinkedIn
WhatsApp
ಇನ್ನೆರಡು ದಿನಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ

ಮೈಸೂರು: ಪ್ರಸಕ್ತ 2021-22ನೇ ಸಾಲಿನ ಪ್ರೌಢಶಾಲೆಗಳಲ್ಲಿ ಅಗತ್ಯವಿರುವ 3,253 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಸಹಮತ ಸೂಚಿಸಿದ್ದು, ತತ್‌ಕ್ಷಣದಿಂದಲೇ ನೇಮಕಾತಿ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಿಂದ 5078 ಅತಿಥಿ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ 3,253 ಅತಿಥಿ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆ ಸಹಮತ ಸೂಚಿಸಿದೆ. ಒಟ್ಟು ಬೇಡಿಕೆಯ ಶೇ.64ರಷ್ಟು ಶಿಕ್ಷಕರನ್ನು ನೇಮಿಸಲು ನಿರ್ಧರಿಸಲಾಗಿದೆ. ಉಳಿದ ಶೇ.36 (1,825) ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಚರ್ಚಾ ಹಂತದಲ್ಲಿದೆ.

ಅತಿಥಿ ಶಿಕ್ಷಕರ ನೇಮಕಾತಿಯ ಉಸ್ತುವಾರಿ ಸದರಿ ಶಾಲೆಯ ಮುಖ್ಯ ಶಿಕ್ಷಕರ ಹೆಗಲಿಗೆ ಬಿದ್ದಿದೆ. ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಿಸುವುದು. ಸಹ ಶಿಕ್ಷಕರ ನೇಮಕಾತಿ ತರುವಾಯ ಹುದ್ದೆಯಿಂದ ವಿಮುಕ್ತಿ ನೀಡುವುದು. ಮಾಸಿಕ ಗೌರವ 8,000 ರೂ. ನಿಗದಿಪಡಿಸಲಾಗಿದೆ. ಮುಂದಿನ ವರ್ಷದ ಏಪ್ರಿಲ್ 22 ಅಥವಾ ಶೈಕ್ಷಣಿಕ ಅವಧಿ ಮುಕ್ತಾಯ ಈ ಎರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಹುದ್ದೆಯಲ್ಲಿ ಮುಂದುವರಿಯಬಹುದು. ಅತಿಥಿ ಶಿಕ್ಷಕರ ನೇಮಕಾತಿ ಪಟ್ಟಿಯನ್ನು ಅಕ್ಟೋಬರ್ 11ರೊಳಗೆ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?
ಮೈಸೂರು ಜಿಲ್ಲೆ: ಮೈಸೂರು ಗ್ರಾಮಾಂತರ- 13, ಎಚ್.ಡಿ.ಕೋಟೆ- 29, ಹುಣಸೂರು- 12, ಕೆ.ಆರ್.ನಗರ- 25, ನಂಜನಗೂಡು- 9, ಪಿರಿಯಾಪಟ್ಟಣ- 26, ತಿ.ನರಸೀಪುರ- 12.
ಮಂಡ್ಯ ಜಿಲ್ಲೆ: ಮಂಡ್ಯ- 31, ಕೆ.ಆರ್.ಪೇಟೆ- 29, ಮದ್ದೂರು- 35, ಮಳವಳ್ಳಿ- 30, ನಾಗಮಂಗಲ- 20, ಪಾಂಡವಪುರ- 11, ಶ್ರೀರಂಗಪಟ್ಟಣ- 10.
ಚಾಮರಾಜನಗರ ಜಿಲ್ಲೆ: ಚಾಮರಾಜನಗರ- 15, ಗುಂಡ್ಲುಪೇಟೆ- 1

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು