ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗಿನಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ಜನರ ಮನಸ್ಸು ಗೆದ್ದ ಚಿತ್ರನಟಿ ಹರ್ಷಿಕ ಹಾಗೂ ಭುವನ್.

Twitter
Facebook
LinkedIn
WhatsApp
ಕೊಡಗಿನಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ಜನರ ಮನಸ್ಸು ಗೆದ್ದ ಚಿತ್ರನಟಿ ಹರ್ಷಿಕ ಹಾಗೂ ಭುವನ್.

ಮಡಿಕೇರಿ: ಕನ್ನಡದ ಚಿತ್ರನಟಿ ಹರ್ಷಿಕ ಪುಣಚ ಹಾಗೂ ನಟ ಭುವನ್ ಕೊಡಗಿನ ಜನರ ಮನಸ್ಸನ್ನು ಗೆದ್ದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕೊಡಗಿನ ಗ್ರಾಮ ಗ್ರಾಮಗಳಿಗೆ ತೆರಳಿ ಕಿಟ್ಟು ಗಳನ್ನು ವಿತರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಬೆಂಗಳೂರಿಂದ ಆಹಾರದ ಪೊಟ್ಟಣಗಳನ್ನು ತಂದು ಸ್ವತಃ ತಾವೇ ಮನೆ ಮನೆಗಳಿಗೆ ಬೇಟಿ ನೀಡಿ ಅದನ್ನ ಹಂಚಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಕಳೆದ 10 ದಿನಗಳಿಂದ ಕೊಡಗಿನಲ್ಲಿ ಬೀಡುಬಿಟ್ಟಿರುವ ಹರ್ಷಿಕ ಪುಣಚ ಹಾಗೂ ಭುವನ್ ಕೊಡಗಿನ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಕೊಡಗಿನ ಜನರು ಕಷ್ಟದಲ್ಲಿದ್ದ ಸಂದರ್ಭದಲ್ಲಿ ಈ ರೀತಿ ಸ್ಪಂದನೆ ನಡೆಸಿರುವುದು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ. ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲಿಗೆ ತಾವು ತೆರಳಿ ಖುದ್ದಾಗಿ ಆಹಾರದ ಪೊಟ್ಟಣಗಳನ್ನು ವಿತರಿಸಿರುವ ಇವರ ಈ ಕಾರ್ಯದ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಬಹಳಷ್ಟು ಮೆಚ್ಚುಗೆಯಿದೆ. ಯುವ ನಟನಟಿಯರಾದ ಇವರ ಈ ಕಾರ್ಯದ ಬಗ್ಗೆ ಕೊಡಗಿನ ಜನತೆ ಅಭಿಮಾನದಿಂದ ಸ್ಮರಿಸುತ್ತಾರೆ. ದೂರದ ಬೆಂಗಳೂರಿನಲ್ಲಿದ್ದರು ತಮ್ಮ ಹುಟ್ಟೂರನ್ನು ಮೆರೆಯದ ಇವರಿಗೆ ಕಾರ್ಯ ಸರ್ವರಿಗೂ ಮಾದರಿಯಾಗಲಿ ಎಂಬುದು ಕೊಡಗಿನ ಹಿರಿಯರೊಬ್ಬರ ಅನಿಸಿಕೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು