ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಿಯತಮೆ ಬೇಕು ಎಂದು ಮನೆಗೆ ತಲ್ವಾರ್ ಹಿಡಿದುಕೊಂಡು ಬಂದ ಯುವಕನನ್ನು ಜೈಲಿಗೆ ಅಟ್ಟಿದ ಮಂಗಳೂರು ಪೋಲಿಸರು.

Twitter
Facebook
LinkedIn
WhatsApp
ಪ್ರಿಯತಮೆ ಬೇಕು ಎಂದು ಮನೆಗೆ ತಲ್ವಾರ್ ಹಿಡಿದುಕೊಂಡು ಬಂದ ಯುವಕನನ್ನು ಜೈಲಿಗೆ ಅಟ್ಟಿದ  ಮಂಗಳೂರು ಪೋಲಿಸರು.

ಮಂಗಳೂರು: ಮಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.ತಲ್ವಾರ್ ಹಿಡಿದು ಪ್ರೀತಿ ಪಡೆಯಲು ಮುಂದಾದ ಮಂಗಳೂರಿನ ಯುವಕನೋರ್ವ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಬಂಟ್ವಾಳದ ಬಾರೆಕ್ಕಾಡು ನಿವಾಸಿ ಹೇಮಂತ್ ಶಕ್ತಿನಗರದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಇದು ಏಕಮುಖ ಪ್ರೀತಿಯಾಗಿತ್ತು. ರೌಡಿಸಂ ಮಾಡುತ್ತಾ, ಹೇಮಂತ್ ಹಲವು ಬಾರಿ ಯುವತಿಗೆ ತನ್ನ ಪ್ರೇಮ ನಿವೇದನೆಯನ್ನು ಮಾಡಿದ್ದ. ಆದರೆ ಯುವತಿ ಮಾತ್ರ ಖಡಕ್ ಆಗಿಯೇ ಉತ್ತರಿಸಿ ನಿರಾಕರಿಸಿದ್ದಳು.

ಆದರೆ ಮತ್ತೆ ಮತ್ತೆ ಹೇಮಂತ್ ಕಾಡಿದ್ದರಿಂದ ಯುವತಿ ತನ್ನ ಅಣ್ಣಂದಿರಿಗೆ ಈ ಬಗ್ಗೆ ಹೇಳಿದ್ದಳು. ಹೇಮಂತ್‌ಗೆ ಕರೆ ಮಾಡಿದ ಯುವತಿಯ ಅಣ್ಣಂದಿರು ತಂಗಿ ಸಹವಾಸಕ್ಕೆ ಬಂದರೆ ಜಾಗೃತೆ ಅಂತಾ ಎಚ್ಚರಿಕೆ ನೀಡಿದ್ದರು. ಮಾತಿಗೆ ಮಾತು ಬೆಳೆದು ಪರಸ್ಪರ ಬೈದಾಡಿಕೊಂಡಿದ್ದರು.
ಇದರಿಂದ ಕೋಪಗೊಂಡ ಹೇಮಂತ್ ಯುವತಿಯ ಮನೆಗೆ ನುಗ್ಗಲು ಪ್ಲಾನ್ ಮಾಡಿದ್ದ. ಇದಕ್ಕಾಗಿ ತನ್ನ ಸಹಚರರನ್ನೂ ರೆಡಿ ಮಾಡಿಕೊಂಡಿದ್ದ. ಮೇ 30ರಂದು ಮಂಗಳೂರಿನ ಶಕ್ತಿನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿದ ಹೇಮಂತ್ ಸಹಿತ ಏಳೆಂಟು ಪುಡಿ ರೌಡಿಗಳ ತಂಡ ಯುವತಿಯ ಅಣ್ಣಂದಿರ ಬಗ್ಗೆ ವಿಚಾರಿಸಿದೆ. ಅವರು ಮನೆಯಲ್ಲಿಲ್ಲ ಅಂತಾ ಹೇಳಿದ್ದೆ ತಡ ಇಡೀ ಮನೆಯನ್ನು ಪುಡಿಗೈಯಲು ಆರಂಭಿಸಿದೆ. ಮನೆಯಲ್ಲಿದ್ದ ವಯಸ್ಸಾದವರನ್ನು ಬಿಡದೆ ಎಲ್ಲರಿಗೂ ಥಳಿಸಿ ಹೋಗಿದೆ. ಈ ಬಗ್ಗೆ ಯುವತಿ ಮನೆಯವರಯ ಮಂಗಳೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು