ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ ಸಮಂತಾ.

Twitter
Facebook
LinkedIn
WhatsApp
ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ ಸಮಂತಾ.

ಸಮಂತಾ ವಿಚ್ಛೇದನ ಪಡೆದುಕೊಂಡ ನಂತರದಲ್ಲಿ ಅನೇಕರು ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರಿಗೆ ಅಬಾರ್ಷನ್​ ಆಗಿತ್ತು, ಸಮಂತಾಗೆ ಬೇರೆಯವರ ಜತೆ ಸಂಬಂಧ ಇತ್ತು ಎಂಬಿತ್ಯಾದಿ ಸುದ್ದಿಗಳನ್ನು ಹಬ್ಬಿಸುವ ಕುತಂತ್ರ ನಡೆದಿತ್ತು.

ಸಮಂತಾ ಅವರು ವೈಯಕ್ತಿಕ ವಿಚಾರದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ನಾಗ ಚೈತನ್ಯ ಜತೆ ವಿಚ್ಛೇದನ ಪಡೆದುಕೊಂಡ ವಿಚಾರದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಒಂದೆರಡಲ್ಲ. ಆದರೆ, ಕೆಲವರು ತೀರಾ ಕೆಳಮಟ್ಟಕ್ಕೆ ಇಳಿದು ಸಮಂತಾ ಹೆಸರು ಕೆಡಿಸುವ ಪ್ರಯತ್ನ ಮಾಡಿದ್ದರು. ಇದಕ್ಕೆ ಈಗ ಸಮಂತಾ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ಅನೇಕರಿಗೆ ನಡುಕ ಹುಟ್ಟಿಸಿದೆ.
ಸಮಂತಾ ವಿಚ್ಛೇದನ ಪಡೆದುಕೊಂಡ ನಂತರದಲ್ಲಿ ಅನೇಕರು ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರಿಗೆ ಅಬಾರ್ಷನ್​ ಆಗಿತ್ತು, ಸಮಂತಾಗೆ ಬೇರೆಯವರ ಜತೆ ಸಂಬಂಧ ಇತ್ತು ಎಂಬಿತ್ಯಾದಿ ಸುದ್ದಿಗಳನ್ನು ಹಬ್ಬಿಸುವ ಕುತಂತ್ರ ನಡೆದಿತ್ತು. ಆದರೆ, ಸಮಂತಾ ಈ ವಿಚಾರದಲ್ಲಿ ಸುಮ್ಮನೆ ಕೂತಿಲ್ಲ. ಅವರ ಕಡೆಯಿಂದ ಖಡಕ್​ ಆಗಿಯೇ ಇದಕ್ಕೆಲ್ಲ ಉತ್ತರ ಬಂದಿತ್ತು. ಆದರೂ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ನಡೆದೇ ಇತ್ತು. ಇದು ಸಮಂತಾ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಪೋಸ್ಟ್ ಹಾಕಿದ್ದ ಸಮಂತಾ, ‘ನನ್ನ ವೈಯಕ್ತಿಕ ವಿಚಾರಕ್ಕೆ ನೀವು ಸ್ಪಂದಿಸಿರುವುದು ಖುಷಿ ನೀಡಿದೆ. ವದಂತಿಗಳ ವಿಚಾರದಲ್ಲಿ ನೀವು ನನ್ನ ಪರವಾಗಿ ನಿಂತಿರುವುದಕ್ಕೆ ಧನ್ಯವಾದಗಳು. ನನಗೆ ಬೇರೆ ಸಂಬಂಧವಿದೆ, ನಾನು ಮಕ್ಕಳನ್ನು ಪಡೆಯಲು ಬಯಸಲಿಲ್ಲ, ನಾನು ಅವಕಾಶವಾದಿ ಮತ್ತು ನಾನು ಗರ್ಭಪಾತ ಮಾಡಿಸಿಕೊಂಡಿದ್ದೇನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ವಿಚ್ಛೇದನ ಎನ್ನುವುದು ನೋವಿನ ಪ್ರಕ್ರಿಯೆ. ಇದು ಗುಣವಾಗಲು ಸಮಯ ನೀಡಿ. ಆದರೆ ನಾನು ಒಂದು ಪ್ರಾಮಿಸ್​ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸಮಂತಾ ಪರ ವಕೀಲರು ಈಗ ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ಬಗ್ಗೆ ಅತೀ ಕೆಟ್ಟದಾಗಿ ಸುದ್ದಿ ಮಾಡಿದ ಮೂರು ಯೂಟ್ಯೂಬ್​ ಚಾನೆಲ್​ಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಒಂದೊಮ್ಮೆ ಇದು ಸಾಬೀತಾದರೆ, ಈ ಯೂಟ್ಯೂಬ್​ ಚಾನೆಲ್​ಗಳು ಸಮಂತಾಗೆ ದೊಡ್ಡ ಮೊತ್ತದ ಹಣ ಪಾವತಿ ಮಾಡಬೇಕಿದೆ. ಸದ್ಯ, ಇದರಿಂದ ಅನೇಕರಿಗೆ ನಡುಕ ಹುಟ್ಟಿದೆ.
ಸಮಂತಾ ಸದ್ಯ ರಿಷಿಕೇಶ ಪ್ರವಾಸದಲ್ಲಿದ್ದಾರೆ. ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ’ ಎಂದು ಬರೆದುಕೊಂಡಿರುವ ಫಲಕದ ಚಿತ್ರವನ್ನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು