ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಜಿಎಫ್ ಖ್ಯಾತಿಯ ಬಾಲಿವುಡ್ಡಿನ ಚಂದುಳ್ಳಿ ಚೆಲುವೆ ಮೌನಿ ರಾಯ್.

Twitter
Facebook
LinkedIn
WhatsApp
ಕೆಜಿಎಫ್ ಖ್ಯಾತಿಯ ಬಾಲಿವುಡ್ಡಿನ  ಚಂದುಳ್ಳಿ ಚೆಲುವೆ ಮೌನಿ ರಾಯ್.

ಮೌನಿ ರಾಯ್ ಬಾಲಿವುಡ್ನ ಚಂದುಳ್ಳಿ ಚೆಲುವೆ. ನಟಿ, ಹಾಡುಗಾರ್ತಿ, ಕಥಕ್ ನೃತ್ಯ ಗಾರ್ತಿ ಈ ರೀತಿಯಾಗಿ ಬಹುಮುಖ ಪ್ರತಿಭೆಯನ್ನು ಹೊಂದಿರುವ ಮೌನಿ ರಾಯ್ ಒಂದು ಕಾಲದಲ್ಲಿ ಟಿವಿಯಲ್ಲಿ ಮಿಂಚಿದ್ದ ನಟಿ.
ನಂತರ ಚಿತ್ರಜಗತ್ತಿಗೆ ಪಾದಾರ್ಪಣೆ ಗೈದ ಈ ನಟಿ ರಂ, ತುಮ್ ಬಿನ್ ಸೆಕೆಂಡ್, ಗೋಲ್ಡ್, ಕೆಜಿಎಫ್ ಮುಂತಾದ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ.

ಗ್ಲಾಮರ್ ಕ್ವೀನ್ ಮೌನಿ ರಾಯ್ ಕೆಜಿ ಫಿನಲ್ಲಿ ಐಟಂ ಸಾಂಗ್ ಒಂದರಲ್ಲಿ ತನ್ನ ಅದ್ಭುತ ಪ್ರತಿಭೆಯನ್ನು ಮೆರೆದಿದ್ದಾರೆ. 1985ರಲ್ಲಿ ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ನಲ್ಲಿ ಜನಿಸಿದ ಈಕೆ ಯ ಅಜ್ಜ ಶೇಖರ್ ಚಂದ್ರ ರಾಯ್ ಹೆಸರಾಂತ ರಂಗಕಲಾವಿದ. ತಾಯಿ ಸಹ ಹೆಸರಾಂತ ರಂಗ ಕಲಾವಿದೆ. ತಂದೆ ಸರಕಾರಿ ಅಧಿಕಾರಿಯಾಗಿದ್ದವರು. ನಂತರ ಪಶ್ಚಿಮ ಬಂಗಾಳದಿಂದ ದೆಹಲಿಗೆ ನನ್ನ ವಾಸವನ್ನು ಬದಲಾಯಿಸಿದರು.
2004ರಲ್ಲಿ ಬಿಡುಗಡೆಯಾದ ರನ್ ಸಿನಿಮಾದಲ್ಲಿ ಹಿನ್ನೆಲೆ ನೃತ್ಯಗಾರ್ತಿ ಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಗೈದೆ ಮೌನಿ ರಾಯ್ ಕೆಜಿಎಫ್ ನ ಹಾಡಿನಲ್ಲಿ ದೇಶದ ತುಂಬೆಲ್ಲ ಜನಪ್ರಿಯತೆ ಗಳಿಸಿಕೊಂಡರು.

ಅತ್ಯುತ್ತಮ ಕಥಕ್ ನೃತ್ಯಗಾರ್ತಿಯಾಗಿರುವ ಈಕೆ ಹಲವಾರು ನೃತ್ಯ ಪ್ರದರ್ಶನಗಳನ್ನು ಖ್ಯಾತ ವೇದಿಕೆಗಳಲ್ಲಿ ನೀಡಿದ್ದಾಳೆ. ಗ್ಲಾಮರಸ್ ಆಗಿ ಮಿಂಚುತ್ತಿರುವ ಮೌನಿ ರಾಯ್ ಭವಿಷ್ಯದಲ್ಲಿ ಹಲವಾರು ಸಿನಿಮಾಗಳಿಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು