ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಲಿಗೆ ಪ್ರಕರಣ - ಸಚಿನ್‌ ವಾಜೆ ನ.13ರವರೆಗೆ ಪೊಲೀಸ್‌ ವಶಕ್ಕೆ .

Twitter
Facebook
LinkedIn
WhatsApp
ಸುಲಿಗೆ ಪ್ರಕರಣ – ಸಚಿನ್‌ ವಾಜೆ ನ.13ರವರೆಗೆ ಪೊಲೀಸ್‌ ವಶಕ್ಕೆ

ಮುಂಬೈ: ಸುಲಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಚಿನ್‌ ವಾಜೆ ಅವರನ್ನು ಪೊಲೀಸ್‌ ವಶಕ್ಕೆ ಒಪ್ಪಿಸಿದ್ದ ಅವಧಿಯನ್ನು ನ. 13ರವರೆಗೆ ಕೋರ್ಟ್‌ ವಿಸ್ತರಿಸಿದೆ.

ಸಚಿನ್‌ ವಾಜೆ ವಿರುದ್ಧ ಉದ್ಯಮಿ ಬಿಮಲ್‌ ಅಗರವಾಲ್‌ ಅವರು ನೀಡಿದ ದೂರು ಆಧರಿಸಿ ಗೋರೆಗಾವ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮುಂಬೈನ ಮಾಜಿ ಪೊಲೀಸ್‌ ಕಮಿಷನರ್ ಪರಂ ವೀರ್‌ ಸಿಂಗ್ ಅವರೂ ಆರೋಪಿಯಾಗಿದ್ದಾರೆ.
ಇನ್ನು ಹೆಚ್ಚುವರಿ ತನಿಖೆಗೆಗಾಗಿ ಸಚಿನ್‌ ವಾಜೆ ಅವರನ್ನು ಏಳು ದಿನ ವಶಕ್ಕೆ ಒಪ್ಪಿಸಬೇಕು ಎಂದು ಪೊಲೀಸರು ಕೊರಿದ್ದು, ಇದಕ್ಕೆ ಕೋರ್ಟ್‌ ಸಮ್ಮತಿಸಿತು. ಉದ್ಯಮಿ ಮುಖೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕವಿದ್ದ ವಾಹನಪತ್ತೆ ಪ್ರಕರಣ ಕರಿತು ಎನ್‌ಐಎ ಅಧಿಕಾರಿಗಳು ಮಾರ್ಚ್‌ನಲ್ಲಿ ವಾಜೆ ಅವರನ್ನು ಬಂಧಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು