ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನಪ್ರಿಯತೆ ಗಳಿಸುತ್ತಿದೆ ಕೃಷಿಯಲ್ಲಿ ಹೈಡ್ರೋಪೋನಿಕ್ಸ್ ತಂತ್ರಜ್ಞಾನ.

Twitter
Facebook
LinkedIn
WhatsApp
ಜನಪ್ರಿಯತೆ ಗಳಿಸುತ್ತಿದೆ ಕೃಷಿಯಲ್ಲಿ ಹೈಡ್ರೋಪೋನಿಕ್ಸ್ ತಂತ್ರಜ್ಞಾನ.

ಹೈಡ್ರೋಪೋನಿಕ್ಸ್ ಎಂಬ ಕೃಷಿ ತಂತ್ರಜ್ಞಾನ ಈಗ ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿದೆ. ಈ ಹೊಸ ತಂತ್ರಜ್ಞಾನ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಗಮನವನ್ನು ಸೆಳೆಯುತ್ತಿದೆ. ಮುಖ್ಯವಾಗಿ ತರಕಾರಿಗಳನ್ನು ಬೆಳೆಯಲು ಈ ಹೊಸ ತಂತ್ರಜ್ಞಾನವನ್ನು ವ್ಯಾಪಕವಾಗಿ ಉಪಯೋಗಿಸಲಾಗುತ್ತಿದೆ.
ಈ ತಂತ್ರಜ್ಞಾನದಲ್ಲಿ ಹಲವಾರು ಉಪ ವಿಭಾಗಗಳಿವೆ. ವರ್ಟಿಕಲ್, ಏರೋಪೋನಿಕ್, ಹೋರಿಜಾಂತಲ್, ಇಂಡೋರ್ ಈ ರೀತಿಯಾಗಿ ಹಲವಾರು ಉಪ ತಂತ್ರಜ್ಞಾನಗಳು ಈ ಕ್ಷೇತ್ರದಲ್ಲಿ ಜನ ಪ್ರೀತಿಯನ್ನು ಗಳಿಸುತ್ತಿದೆ.
ಭವಿಷ್ಯದ ಕೃಷಿ ಎಂದು ಬಿಂಬಿಸಲಾಗಿರುವ ಹೈಡ್ರೋಪೋನಿಕ್ಸ್ ತಂತ್ರಜ್ಞಾನದಲ್ಲಿ ಸುಮಾರು 90 ಶೇಕಡಾ ನೀರು ಹಾಳಾಗುವುದು ತಪ್ಪುತ್ತದೆ. ಆದರೆ ಉತ್ಪಾದನೆ 10 ಪಟ್ಟು ಅಧಿಕವಾಗಿರುತ್ತದೆ.
ಕಡಿಮೆ ಪ್ರದೇಶದಲ್ಲಿ ಅತಿ ಹೆಚ್ಚು ಉತ್ಪಾದನೆಯನ್ನು ಮಾಡಬಹುದಾಗಿದೆ. ಕ್ರಿಮಿಕೀಟಗಳಿಂದ ಸಂರಕ್ಷಿಸಬಹುದಾಗಿದೆ. ಇದರಿಂದ ನಷ್ಟವಾಗುವುದು ತಪ್ಪುತ್ತದೆ. ಹಲವರು ಉದ್ಯೋಗವಕಾಶಗಳು ನೂತನ ತಂತ್ರಜ್ಞಾನ ಆಧಾರಿತ ಯುವಕರಿಗೆ ಲಭ್ಯವಾಗುವ ಸಾಧ್ಯತೆ ಇರುತ್ತದೆ. ಇಸ್ರೇಲ್ ಈ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧನೆಗೈದಿದೆ. ಬಹುದೊಡ್ಡ ಯಶಸ್ಸನ್ನು ಗಳಿಸಿ, ಇಡೀ ಪ್ರಪಂಚಕ್ಕೆ ಆಹಾರ ಉತ್ಪಾದನೆಗಳನ್ನು ಪೂರೈಸಿದೆ.
ಭಾರತದ ಕೆಲವು ರಾಜ್ಯಗಳಲ್ಲಿ ಈ ತಂತ್ರಜ್ಞಾನವನ್ನು ಇತ್ತೀಚಿಗೆ ಅಳವಡಿಸಲಾಗಿದೆ. ಆದರೆ ವ್ಯಾಪಕವಾಗಿ ಅಳವಡಿಸಿದಾಗ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು