ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಜರಂಗಿ-2 ಚಿತ್ರ ಪ್ರಚಾರದಲ್ಲಿ ತೊಡಗಿದ ನಟ ಶಿವರಾಜ್ ಕುಮಾರ್

Twitter
Facebook
LinkedIn
WhatsApp
ಭಜರಂಗಿ-2 ಚಿತ್ರ ಪ್ರಚಾರದಲ್ಲಿ ತೊಡಗಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಇಂದು ಗಾಂಧಿನಗರದ ಅನುಪಮಾ ಚಿತ್ರಮಂದಿರದಲ್ಲಿ ಭಜರಂಗಿ-2 ಚಿತ್ರ ಪ್ರದರ್ಶನಗೊಳ್ಳುತ್ತಿದ್ದಂತ ಥಿಯೇಟರ್ ಗೆ ತೆರಳಿದಂತ ನಟ ಶಿವರಾಜ್ ಕುಮಾರ್ ಗೆ ರೇ ರೇ ಭಜರಂಗಿ ಹಾಡು ಹಾಡುವ ಮೂಲಕ ಅಭಿಮಾನಿಗಳು ಹ್ಯಾಟ್ರಿಕ್ ಹೀರೋಗೆ ಸಾಥ್ ನೀಡಿದರು.

ಈ ಮೊದಲು ಚಿತ್ರಮಂದಿರದ ಮುಂದೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೂಡ ಸಲ್ಲಿಸಲಾಯಿತು.
ಶಿವಣ್ಣ ನಟನೆಯ ಚಿತ್ರ ಭಜರಂಗಿ-2 ರಿಲೀಸ್ ಆಗಿತ್ತು. ಅಂದು ಬೆಳಿಗ್ಗೆ ಹೃದಾಯಾಘಕ್ಕೆ ಒಳಗಾಗಿ ಪುನೀತ್ ಇನ್ನಿಲ್ಲವಾಗಿದ್ದರು. ಇದರಿಂದಾಗಿ ಭಜರಂಗಿ-2 ಚಿತ್ರ ಪ್ರದರ್ಶನ ರದ್ದುಗೊಂಡಿತ್ತು. ಆ ಬಳಿಕ ಅಪ್ಪುವಿನ ಅಗಲಿಕೆಯಲ್ಲೇ, ಇದ್ದಂತ ಅಭಿಮಾನಿಗಳು, ಚಿತ್ರಪ್ರದರ್ಶನ ಆರಂಭಗೊಂಡರೂ ಥಿಯೇಟರ್ ಗಳತ್ತ ಮುಖ ಮಾಡಿರಲಿಲ್ಲ. ಹೀಗಾಗಿ ಇಂದು ಅಪ್ಪು ಅಗಲಿಕೆಯ ನಡುವೆಯೂ, ಚಿತ್ರಮಂದಿರಕ್ಕೆ ತೆರಳಿದಂತ ನಟ ಶಿವರಾಜ್ ಕುಮಾರ್, ಚಿತ್ರತಂಡಕ್ಕೆ, ಚಿತ್ರಪ್ರೇಕ್ಷಕರಿಗೆ ಪ್ರೋತ್ಸಾಹಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು