ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಂಪು ಬಾಳೆಹಣ್ಣಿನ ಉಪಯೋಗಗಳು ನಿಮಗೆ ಗೊತ್ತೆ?

Twitter
Facebook
LinkedIn
WhatsApp
ಕೆಂಪು ಬಾಳೆಹಣ್ಣಿನ ಉಪಯೋಗಗಳು ನಿಮಗೆ ಗೊತ್ತೆ?

ಭಾರತದಲ್ಲಿ ನಾವು ಹಳದಿ ಬಾಳೆಹಣ್ಣುಗಳನ್ನು ಹೆಚ್ಚಾಗಿ ಉಪಯೋಗಿಸುತ್ತೇವೆ. ಹಸಿರು ಬಾಳೆಹಣ್ಣುಗಳ ಉಪಯೋಗವೂ ಭಾರತದಲ್ಲಿದೆ. ಆದರೆ ಕೆಂಪು ಬಾಳೆ ಹಣ್ಣುಗಳ ಉಪಯೋಗ ಭಾರತದಲ್ಲಿ ಕಡಿಮೆ ಎನ್ನಬಹುದು. ಹೆಚ್ಚಾಗಿ ದಕ್ಷಿಣ ಏಷ್ಯಾ ಭಾಗದಲ್ಲಿ ಈ ಬಾಳೆಹಣ್ಣುಗಳು ಹೆಚ್ಚಾಗಿ ಕಂಡುಬರುತ್ತದೆ. ಈ ಕೆಂಪುಬಾಳೆ ಹಣ್ಣುಗಳಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 12, ಹಾಗೂ ಫೈಬರ್ ಅಂಶಗಳ ಹೆಚ್ಚಾಗಿ ಇರುತ್ತವೆ.
ಕೆಂಪು ಬಾಳೆಹಣ್ಣು ಗಳಿಂದ ರಕ್ತದ ಒತ್ತಡವನ್ನು ಕಡಿಮೆ ಮಾಡಬಹುದು. ಕಣ್ಣಿನ ಆರೋಗ್ಯಕ್ಕೆ ಕೆಂಪು ಬಾಳೆ ಹಣ್ಣುಗಳು ಬಹಳ ಉಪಯೋಗಕಾರಿಯಾಗಿದೆ. ಶ್ರೀಮಂತ ವಾದಂತಹ ಆಂಟಿಆಕ್ಸಿಡೆಂಟ್ ಗಳನ್ನು ಹೊಂದಿರುವ ಕೆಂಪು ಬಾಳೆ ಹಣ್ಣುಗಳು ಕೆಲವೊಂದು ವಿಪರೀತ ರೋಗಗಳು ಗುಣವಾಗಲಿ ಬಹಳಷ್ಟು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ವರ್ಧಿಸುವಲ್ಲಿ ಕೆಂಪು ಬಾಳೆಹಣ್ಣುಗಳು ಬಹಳಷ್ಟು ಸಹಾಯ ಮಾಡುತ್ತದೆ. ಮನುಷ್ಯನ ಜೀರ್ಣಶಕ್ತಿಯನ್ನು ಕೆಂಪು ಬಾಳೆಹಣ್ಣುಗಳು ಹೆಚ್ಚು ಮಾಡುತ್ತದೆ. ಬಹಳಷ್ಟು ಉತ್ತಮವಾದ ಫೈಬರ್ ಅಂಶಗಳಿಂದ ಕೂಡಿರುವ ಈ ಹಣ್ಣುಗಳು ದೇಹದಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚುವುದನ್ನು ನಡೆಯುತ್ತದೆ. ನಮ್ಮ ದಿನನಿತ್ಯದ ಆಹಾರ ಚಟುವಟಿಕೆಗಳಿಗೆ ಈ ಬಾಳೆಹಣ್ಣುಗಳನ್ನು ಸುಲಭವಾಗಿ ಉಪಯೋಗಿಸಬಹುದು. ವಿಟಮಿನ್ ಸಿ ಅಂಶಗಳನ್ನು ಇದು ಹೊಂದಿರುವುದರಿಂದ ರೋಗನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುವಲ್ಲಿ ಇದು ಬಹಳಷ್ಟು ಕೆಲಸ ಮಾಡುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು