ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಧ್ಯಪ್ರದೇಶ : ಅನ್ಯ ಜಾತಿಯ ಯುವಕನ್ನು ಮದುವೆಯಾದ ಕಾರಣಕ್ಕೆ ತಂದೆಯೋರ್ವ ಮಗಳ ಮೇಲೆಯೇ ಅತ್ಯಾಚಾರವೆಸಗಿ, ನಂತರ ಕೊಲೆಗೈದಿರುವ ಘಟೆನೆ ಮಧ್ಯಪ್ರದೇಶದ ರಾಟಿಬಾದ್ನಲ್ಲಿ ನಡೆದಿದೆ. ಅಲ್ಲದೇ ಮಗಳ ಮಗುವು ಅನಾರೋಗ್ಯದಿಂದ ತೀರಿಕೊಂಡಿದ್ದು, ಅಂತ್ಯಕ್ರೀಯೆಗಾಗಿ ಮಗಳನ್ನು ಕಾಡಿಗೆ ಕರೆದೊಯ್ದು ತಂದೆ ಈ ಕೃತ್ಯವೆಸಗಿದ್ದಾನೆ. ಘಟನೆಯ ಬೆನ್ನಲ್ಲೇ ಜನರು ಬೆಚ್ಚಬಿದ್ದಿದ್ದಾರೆ.
ಕಳೆದ ಎರಡು ದಿನಗಳ ಹಿಂದೆತಷ್ಟೇ ಕಾಡಿನಲ್ಲಿ ತಾಯಿ ಹಾಗೂ ಮಗುವಿನ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ ಪೊಲೀಸರಿಗೆ ಶಾಕ್ ಎದುರಾಗಿತ್ತು. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಬಿಲ್ಕಿಸ್ಗಂಜ್ ನಿವಾಸಿಯಾಗಿರುವ ಮೃತ ಮಹಿಳೆಯ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ವೇಳೆಯಲ್ಲಿ ಸ್ಪೋಟಕ ಮಾಹಿತಿ ಹೊರಬಿದ್ದಿದೆ.
ಮಗಳು ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಳು. ಆದರೆ ಇದು ತಂದೆಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಹೊರೆಯವರು ಕೂಡ ಮೃತ ಮಹಿಳೆಯ ತಂದೆಯನ್ನು ಹಿಯಾಳಿಸುತ್ತಿದ್ದರು. ಇದರಿಂದಾಗಿ ತಂದೆ ಕೋಪಗೊಂಡಿದ್ದ. ಇನ್ನೊಂದೆಡೆಯಲ್ಲಿ ಗಂಡನ ಮನೆ ಸೇರಿದ್ದ ಮಗಳು ಮನೆಗೆ ಬಂದಿರಲಿಲ್ಲ. ಆದ್ರೆ ದೀಪಾವಳಿಯ ಸಮಯದಲ್ಲಿ ಮಗುವಿನೊಂದಿಗೆ ಮನೆಗೆ ಬಂದಿದ್ದ ವೇಳೆಯಲ್ಲಿ ಮಗುವಿನ ಅನಾರೋಗ್ಯ ಉಂಟಾಗಿತ್ತು. ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಮಗಳನ್ನು ಅಂತ್ಯಕ್ರೀಯೆಗಾಗಿ ಕಾಡಿಗೆ ಕರೆದೊಯ್ದು ನೀಚ ಕೃತ್ಯವನ್ನು ಎಸಗಿದ್ದಾನೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?