ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣಿಪಾಲದಲ್ಲಿ ಮದುವೆಯಾಗುತ್ತೇನೆಂದು ಅತ್ಯಾಚಾರ ಮಾಡಿದ. ಜಾತಕ ಸರಿಯಿಲ್ಲ ಎಂದು ಜಾರಿಕೊಂಡ!!

Twitter
Facebook
LinkedIn
WhatsApp
ಮಣಿಪಾಲದಲ್ಲಿ ಮದುವೆಯಾಗುತ್ತೇನೆಂದು ಅತ್ಯಾಚಾರ ಮಾಡಿದ. ಜಾತಕ ಸರಿಯಿಲ್ಲ ಎಂದು ಜಾರಿಕೊಂಡ!!

ಮಣಿಪಾಲ (Manipal): ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ನಂತರ ಮದುವೆಯಾಗಲು ನಿನ್ನ ಜಾತಕ ಸರಿಯಿಲ್ಲ ಎಂಬ ಸಬೂಬು ನೀಡಿ ಮದುವೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತೆ ಓರ್ವಳು ಉಡುಪಿಯ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.

ತಮಿಳುನಾಡಿನ ವೆಲ್ಲೂರು ನಿವಾಸಿಯಾಗಿರುವ ಪ್ರಶಾಂತ್‌ ಮುದಲಿಯಾರ್‌ ಎಂಬಾತನೇ ಅತ್ಯಾಚಾರದ ಆರೋಪಿ. ಯುವತಿ ಹಾಗೂ ಆರೋಪಿ ಪ್ರಶಾಂತ್‌ ಇಬ್ಬರೂ ಕೂಡ ಕಾಲೇಜು ದಿನಗಳಲ್ಲಿಯೇ ಪರಿಚಿತರು. ಮಾತ್ರವಲ್ಲ ಇಬ್ಬರೂ ಕೂಡ ಪರಸ್ಪರ ಪ್ರೀತಿಸುತ್ತಿದ್ದರು. ಕಾಲೇಜು ಮುಗಿದ ನಂತರದಲ್ಲಿ ಪ್ರಶಾಂತ್‌ ಮಣಿಪಾಲದಲ್ಲಿ (Manipal) ಉದ್ಯೋಗದಲ್ಲಿದ್ದ.

ಕಳೆದ ಜೂನ್‌ ತಿಂಗಳಲ್ಲಿ ಯುವತಿಯನ್ನು ಮಣಿಪಾಲಕ್ಕೆ ಕರೆಯಿಸಿಕೊಂಡಿದ್ದ ಪ್ರಶಾಂತ್‌ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರದಲ್ಲಿ ಮದುವೆಯಾಗಲು ನಿಕಾರಿಸಿದ್ದಾರೆ. ಯುವತಿ ಎಷ್ಟೇ ಕೇಳಿಕೊಂಡರೂ ಕೂಡ ನಿನ್ನ ಜಾತಕ ಸರಿಯಿಲ್ಲ, ಹೀಗಾಗಿ ಮದುವೆಯಾಗಲು ಸಾಧ್ಯವಿಲ್ಲ ಎಂದಿದ್ದಾನೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಇದೀಗ ಉಡುಪಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು