ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಕ್ರಿಯ ಕಾರ್ಯಕರ್ತರಿಗೆ ಎಮ್​ಎಲ್​ಸಿ ಟಿಕೆಟ್​. ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬರಲಿದ್ದೇವೆ-ಡಿ.ಕೆ ಶಿವಕುಮಾರ್​

Twitter
Facebook
LinkedIn
WhatsApp
ಸಕ್ರಿಯ ಕಾರ್ಯಕರ್ತರಿಗೆ ಎಮ್​ಎಲ್​ಸಿ ಟಿಕೆಟ್​. ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬರಲಿದ್ದೇವೆ-ಡಿ.ಕೆ ಶಿವಕುಮಾರ್​

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ಕೊಟ್ಟಿದ್ದೇವೆ. ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್​ ಚುನಾವಣೆಯಲ್ಲಿ ಸ್ಥಳೀಯ ನಾಯಕರು ಹೇಳಿದಂತೆ ಕೇಳಬೇಕಾಗುತ್ತದೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು ನೋಡಿದ್ದೇವೆ. ಹೀಗಾಗಿ ಪಕ್ಷದ ಹೊರಗಿನವರಿಗೆ ಟಿಕೆಟ್ ಅನಿವಾರ್ಯ ಎಂದರು.

ಇನ್ನು ಹಿರಿಯರಾದ ಎಸ್.ಆರ್.ಪಾಟೀಲ್ ಅವಕಾಶ ತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ನಾವು ಎಸ್.ಆರ್.ಪಾಟೀಲ್​ ಕೈ ಬಿಡೋಲ್ಲ. ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ. ಬೇರೆ ತಂತ್ರಗಾರಿಕೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು