ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಮಧುಮೇಹ ,ಅಸ್ತಮಕ್ಕೆ ರಾಮಬಾಣ ವಾಗಿರುವ ಗೋಳಿ ಮೀನು!!

Twitter
Facebook
LinkedIn
WhatsApp
ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಮಧುಮೇಹ ,ಅಸ್ತಮಕ್ಕೆ ರಾಮಬಾಣ ವಾಗಿರುವ ಗೋಳಿ ಮೀನು!!

ಉಡುಪಿ : ಕರಾವಳಿ ಮೀನುಗಾರರು ಈ ಬಾರಿ ಮತ್ಸ್ಯಕ್ಷಾಮ ಎದುರಿಸುತ್ತಿದ್ದಾರೆ. ಆದರೆ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿಗೆ ಭರ್ಜರಿ ಲಕ್‌ ಖುಲಾಯಿಸಿದೆ. ಮೀನುಗಾರರು ಹಿಡಿದು ತಂದಿರುವ ಅಪರೂಪದ (Special Fish) ಗೋಳಿ ಮೀನು ಬರೋಬ್ಬರಿ 1.80 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಉಡುಪಿ ಜಿಲ್ಲೆಯ ಮಲ್ಪೆಯ ತೊಟ್ಟಂನ ಶಾನ್‌ ರಾಜ್‌ ಎಂಬವರಿಗೆ ಸೇರಿದ ಬಲರಾಮ್‌ ಬೋಟಿನಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ ಮೀನುಗಾರಿಕೆಯ ವೇಳೆಯಲ್ಲಿ ಅಪರೂಪ ಮೀನು ದೊರೆತಿತ್ತು. ಎಂದಿನಂತೆ ಮೀನುಗಳನ್ನು ತಂದು ಮಲ್ಪೆ ಬಂದರಿನಲ್ಲಿ ಹರಾಜು ಹಾಕಿದ್ದಾರೆ. ಈ ವೇಳೆಯಲ್ಲಿ ಮೀನುಗಾರರು ಆಶ್ವರ್ಯ ಚಕಿತ ರಾಗಿದ್ದಾರೆ. ಯಾಕೆಂದ್ರೆ ಮೀನುಗಾರರು ಹಿಡಿದು ತಂದಿದ್ದ ಗೋಳಿ ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿ ಮಾರಾಟವಾಗಿದೆ. ಮೀನಿನ ಹರಾಜು ನಡೆಯುವ ವೇಳೆಯಲ್ಲಿ ನೆರೆದಿದ್ದವರು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದರು.

18 ಕೆಜಿ ತೂಕವಿದ್ದ ಗೋಳಿ ಮೀನು ಕೆ.ಜಿಗೆ ಬರೋಬ್ಬರಿ 9060 ರೂ. ನಂತೆ ಮಾರಾಟವಾಗಿದೆ. ಮಲ್ಪೆ ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಹರಾಜಾಗುತ್ತಿವೆ. ಆದರೆ ಇಷ್ಟೊಂದು ದೊಡ್ಡ ಮೊತ್ತಕ್ಕೆ ಒಂದು ಮೀನು ಹರಾಜು ಆಗಿರೋದು ಇದೇ ಮೊದಲು ಎನ್ನುತ್ತಿದ್ದಾರೆ ಮೀನುಗಾರರು. ಗೋಳಿ ಮೀನು ಅತ್ಯಂತ ಅಪರೂಪದ್ದು, ಈ ಮೀನನ್ನು ಹೆಚ್ಚಾಗಿ ಔಷಧ ತಯಾರಿಕೆಗೆ ಬಳಕೆ ಮಾಡುತ್ತಾರೆ. ಅದ್ರಲ್ಲೂ ಮಧುಮೇಹ, ಅಸ್ತಮಾ ಕಾಯಿಲೆಗಳಿಗೆ ಈ ಮೀನು ರಾಮಬಾಣ. ಹೀಗಾಗಿಯೇ ಈ ಮೀನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮೀನು ಮಾರಾಟವಾಗಿದೆ ಎನ್ನುತ್ತಾರೆ ಮೀನುಗಾರರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು