ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಧನ ತೆರಿಗೆ ಇಳಿಕೆ , ಉಡುಪುಗಳ ಬೆಲೆ ಏರಿಕೆ!

Twitter
Facebook
LinkedIn
WhatsApp
ಇಂಧನ ತೆರಿಗೆ ಇಳಿಕೆ , ಉಡುಪುಗಳ ಬೆಲೆ ಏರಿಕೆ!

ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ಅಬಕಾರಿ ತೆರಿಗೆಯಿಂದಾಗಿ ತತ್ತರಿಸಿ ಹೋಗಿದ್ದ ಸರ್ಕಾರ, ಇದೇ ತಿಂಗಳು 4 ರಂದು ಪೆಟ್ರೋಲ್ 5 ರೂ. ಪೆಟ್ರೋಲ್​ ಮತ್ತು ಡೀಸೆಲ್​ 10 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ನಂತರ ಬಹುದೊಡ್ಡ ಸಾಧನೆ ಮಾಡಿದ ರೀತಿಯಲ್ಲಿ ಬೀಗಿತ್ತು. ತಾನೇ ಗಗನಕ್ಕೇರಿಸಿದ ಅಬಕಾರಿ ಸುಂಕದಲ್ಲಿ ಒಂದಷ್ಟು ಕಡಿಮೆ ಮಾಡಿ ತನ್ನ ಬೆನ್ನು ತಾನೇ ತಟ್ಟಿಕೊಂಡಿತ್ತು. ನಂತರ ರಾಜ್ಯ ಸರ್ಕಾರಗಳ ಮೇಲೂ ತೈಲದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವಂತೆ ಒತ್ತಡ ಹೇರಿತ್ತು. ಅಲ್ಲದೇ, ಅನೇಕ ಕೇಂದ್ರೀಯ ಮಂತ್ರಿಗಳೂ ಈ ಕುರಿತು ದೆಹಲಿ ಸರ್ಕಾರ ಸೇರಿ ಬಿಜೆಪಿ ರಹಿತ ಸರ್ಕಾರವಿರುವ ರಾಜ್ಯಗಳನ್ನು ಟೀಕಿಸಿದ್ದವು.

ಆದರೆ, ಕೇಂದ್ರ ಸರ್ಕಾರ ಈಗ ಮತ್ತೊಂದು ಬಗೆಯಲ್ಲಿ ಜಿಎಸ್​ಟಿ ಏರಿಕೆಯ ಬರೆ ನೀಡಲು ಹೊರಟಿದೆ. ಪೆಟ್ರೋಲ್​ ಮತ್ತು ಡೀಸೆಲ್​ ತೆರಿಗೆ ಕಡಿತದಿಂದಾಗಿ ಆಗುವ ನಷ್ಟವನ್ನು ಭರಿಸಲು ಸರ್ಕಾರ ಈ ನಿರ್ಧಾವನ್ನು ತೆಗೆದುಕೊಂಡಿದೆ. ಆದರೆ, ಬಿಜೆಪಿಯೇತರ ಸರ್ಕಾರಗಳಿಗೆ ಆಗ್ರಹಿಸುವ ಕೇಂದ್ರ ಸರ್ಕಾರ ಮತ್ತೊಂದು ವಿಧದಲ್ಲಿ ಬರೆ ಎಳೆಯಲು ಏಕೆ ಹೊರಟಿದೆ. ರಾಜ್ಯ ಸರ್ಕಾರಗಳು ತಮ್ಮ ನಷ್ಟವನ್ನು ಯಾವ ರೂಪದಲ್ಲಿ ಭರಿಸಿಕೊಳ್ಳ ಬೇಕು. ಮತ್ತೊಂದೆಡೆ ರಾಜ್ಯಗಳ ಜಿಎಸ್​ಟಿ ಪಾಲನ್ನೇ ಸರಿಯಾಗಿ ಭರಿಸದೆ, ಸಾಲ ಮಾಡಿಕೊಳ್ಳಿ ಎನ್ನುವ ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಏಕೆ ಪೂರ್ಣ ಮೊತ್ತದ ಜಿಎಸ್​ಟಿ ಪಾಲನ್ನು ಭರಿಸುವುದಿಲ್ಲ.

ಹೊಸದಾಗಿ ಹೇರಲಾದ ಹೆಚ್ಚುವರಿ ತೆರಿಗೆ 2022ರ ಜನವರಿ 1ರಿಂದ ಜಾರಿಗೆ ಬರಲಿದೆ. ಏತನ್ಮಧ್ಯೆ, ಬಟ್ಟೆ ತಯಾರಕರ ಸಂಘ (ಸಿಎಂಎಐ) ಸರ್ಕಾರದ ಈ ನಿರ್ಧಾರದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಜಿಎಸ್‌ಟಿ ಹೆಚ್ಚಿಸುವ ಸರ್ಕಾರದ ನಿರ್ಧಾರದಿಂದ ತೀವ್ರ ನಿರಾಶೆಯಾಗಿದೆ ಎಂದು ಸಿಎಂಎಐ ಹೇಳಿದೆ. ಈ ಹೆಚ್ಚಳವು ಈಗಾಗಲೇ ದಿವಾಳಿ ಎದುರಿಸಿರುವ ಉದ್ಯಮದ ಮೇಲೆ ಕೆಟ್ಟ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ತಯಾರಕರ ಸಂಘವು ಹೇಳಿದೆ. ಜವಳಿ ಉದ್ಯಮವು ಈಗಾಗಲೇ ಕಚ್ಚಾ ವಸ್ತುಗಳ ಬೆಲೆ ಏರಿಕೆಯೊಂದಿಗೆ ಹಣದುಬ್ಬರದ ಒತ್ತಡದಲ್ಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು