ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕೆಜಿಎಫ್ ಚಿತ್ರದ ಹಿಂದಿ ಅವತರಣಿಕೆಯಲ್ಲಿ ನಟಿಸಿದ್ದ ನಟಿ ಮೌನಿ ರಾಯ್ ತಮ್ಮ ಗ್ಯಾಲರಿಯಿಂದ ಒಂದು ಹಳೆಯ ಚಿತ್ರ ತೆಗೆದು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಸಿರು ಗಿಡಗಳ ಹಿನ್ನೆಲೆಯಲ್ಲಿ ನಿಂತಿರುವ ಅವರು ಸುಂದರ ಹೂವಿನಂತೆ ಭಾಸವಾಗುತ್ತಾರೆ ಎಂದೇ ಸಹೃದಯಿ ಚಿತ್ರರಸಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮೌನಿ ರಾಯ್ ಕಲರ್ಸ್ ಚಾನಲ್ನ ನಾಗಿನ್ ಸರಣಿ ಧಾರಾವಾಹಿಗಳಲ್ಲಿ, ಸ್ಟಾರ್ ಪ್ಲಸ್ನ ವಿವಿಧ ಟಿವಿ ಶೋಗಳಲ್ಲಿ ಕೂಡ ಪಾತ್ರ ನಿರ್ವಹಿಸಿದ್ದಾರೆ. ಅವರಿಗೆ ಅಪಾರ ಸಂಖ್ಯೆ ಅಭಿಮಾನಿ ಬಳಗವಿದೆ. ಅವರು ಹಿಂದಿ ಕಿರುತೆರೆಯಲ್ಲೂ ದೊಡ್ಡಮಟ್ಟದ ಹೆಸರು ಗಳಿಸಿರುವ ಅವರು ಕಥಕ್ ಕಲಾವಿದೆಯೂ ಹೌದು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?