ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು: ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ಇರುವ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡು ಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಸಿಸಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯಗಳು ಸದ್ಯ ವೈರಲ್ ಆಗುತ್ತಿದೆ. ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಶೋರೂಂ ಆವರಣದೊಳಗೆ ನುಗ್ಗಿದ ಕಾಡುಹಂದಿ, ಎರಡೆರಡು ಬಾರಿ ಒಡಾಡಿದೆ. ಅಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಓರ್ವನನ್ನು ಹಂದಿ ಬೆನ್ನಟ್ಟಿದ್ದು, ಅವರು ಪವಾಡ ಸದೃಶ ರೀತಿಯಲ್ಲಿ ತಪ್ಪಿಸಿಕೊಂಡಿದ್ದಾರೆ. ಕಾಡುಹಂದಿಯು ಹೆದ್ದಾರಿ ದಾಟಿ ಮುಖ್ಯ ದ್ವಾರದಲ್ಲೇ ಆವರಣ ಪ್ರವೇಶಿಸಿದ್ದು, ಬಳಿಕ ಪಕ್ಕದ ಹಾಡಿಗೆ ಮರಳಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?