ಮಂಗಳವಾರ, ಮೇ 21, 2024
ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶತಕ ಬಾರಿಸಿದ ಪೆಟ್ರೋಲ್ ದರಕ್ಕೆ ಕಂಗಾಲಾದ ಜನತೆ!!

Twitter
Facebook
LinkedIn
WhatsApp
ಶತಕ ಬಾರಿಸಿದ ಪೆಟ್ರೋಲ್ ದರಕ್ಕೆ ಕಂಗಾಲಾದ ಜನತೆ!!

ಬೆಂಗಳೂರು: ಒಂದೆಡೆ ಲಾಕ್ಡೌನ್ ಇನ್ನೊಂದರ ಅಗತ್ಯವಸ್ತುಗಳ ದರ ಏರಿಕೆಯ ಬಿಸಿ. ಈ ನಡುವೆ ಇಂಧನ ಬೆಲೆ ಏರುತ್ತಲೇ ಇದೆ. ಈ ಹಿಂದೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್‌ ಬೆಲೆ 100 ರೂ ದಾಟಿತ್ತು. ಇದೀಗ ಈ ಪಟ್ಟಿಗೆ ಕರ್ನಾಟಕವು ಸೇರಿದ್ದು, ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪೆಟ್ರೋಲ್‌ ಬೆಲೆ 100 ರೂಪಾಯಿಗೆ ಏರಿಕೆಯಾಗಿದೆ.


ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದಂತೆ ಭಾರತದಲ್ಲಿ ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 95 ರೂಪಾಯಿ 31 ಪೈಸೆಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ 86 ರೂಪಾಯಿ 22 ಪೈಸೆಯಷ್ಟಾಗಿದೆ.


ಕೋಲ್ಕತ್ತಾದಲ್ಲಿ ಪೆಟ್ರೋಲ್ ಗೆ 95 ರೂಪಾಯಿ 28 ಪೈಸೆ, ಡೀಸೆಲ್ ಬೆಲೆ ಲೀಟರ್ ಗೆ 89 ರೂಪಾಯಿ 07 ಪೈಸೆಯಷ್ಟಿದೆ. ಚೆನ್ನೈಯಲ್ಲಿ ಪೆಟ್ರೋಲ್ ಲೀಟರ್ ಗೆ 96 ರೂಪಾಯಿ 71 ಪೈಸೆಯಷ್ಟಿದ್ದರೆ, ಡೀಸೆಲ್ ಬೆಲೆ 90 ರೂಪಾಯಿ 92 ಪೈಸೆಯಷ್ಟಾಗಿದೆ.
ಮುಂಬೈಯಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟದೆ.


ಒಟ್ಟಾರೆ ದರ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಒಂದು ಕಡೆ ಲಾಕ್ಡೌನ್ ಇನ್ನೊಂದು ಕಡೆ ದರ ಏರಿಕೆ ಬಿಸಿ. ಒಟ್ಟಿನಲ್ಲಿ ಜೀವನ ದುರ್ಬರವಾಗಿದೆ ಎನ್ನುತ್ತಾರೆ ನಾಗರಿಕರು. ಪೆಟ್ರೋಲ್ ದರ ಏರಿಕೆಯಿಂದ ಅಗತ್ಯವಸ್ತುಗಳ ದರ ಇನ್ನಷ್ಟು ಏರಿಕೆಯಾಗುತ್ತದೆ ಎನ್ನುತ್ತಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು