ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಾಯಕಿ ಹರಿಣಿ ತಂದೆ ಸಾವಿಗೆ ಸ್ಪೋಟಕ ಟ್ವಿಸ್ಟ್​: 390 ಕೋಟಿ ವ್ಯವಹಾರವೇ ಕಾರಣ?

Twitter
Facebook
LinkedIn
WhatsApp
ಗಾಯಕಿ ಹರಿಣಿ ತಂದೆ ಸಾವಿಗೆ ಸ್ಪೋಟಕ ಟ್ವಿಸ್ಟ್​: 390 ಕೋಟಿ ವ್ಯವಹಾರವೇ ಕಾರಣ?

ಬೆಂಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಹಿನ್ನೆಲೆ ಗಾಯಕಿ ಹರಿಣಿ ತಂದೆ ಪ್ರೊಫೆಸರ್ ಎ.ಕೆ.ರಾವ್ ಸಾವಿನ ಹಿಂದೆ ಕೋಟಿ ಕೋಟಿ ಸಾಲದ ವ್ಯವಹಾರವಿದ್ದು, ಇದೀಗ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್​ ಸಿಕ್ಕಿದೆ.
ಇದೀಗ ಎ.ಕೆ.ರಾವ್ ಸಾವಿನ ಸುತ್ತ 390 ಕೋಟಿ ರೂ. ಕತೆ ಕೇಳಿಬಂದಿದೆ. ಕೆಲ ದಿನಗಳ ಹಿಂದೆ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಖಾಸಗಿ ಕಂಪನಿ ಮಾಲೀಕನಿಗೆ ಎ.ಕೆ.ರಾವ್ ಲೋನ್ ಕೊಡಿಸಲು ಮುಂದಾಗಿದ್ದರು. ಡ್ಯಾನಿಯಲ್ ಆರ್ಮ್ ಸ್ಟ್ರಾಂಗ್ ಎಂಬುವರಿಂದ ಇಬ್ಬರಿಗೆ ಸೇರಿ ಸುಮಾರು 390 ಕೋಟಿ ರೂ.‌ ಲೋನ್ ಕೊಡಿಸಲು ಮುಂದಾಗಿದ್ದರು. ಆದರೆ, ಆರ್ಮ್ ಸ್ಟ್ರಾಂಗ್ 390 ಕೋಟಿ ಲೋನ್ ನೀಡಲು 5 ಕೋಟಿ 80 ಲಕ್ಷ ರೂ. ಮುಂಗಡ ಬಡ್ಡಿ ಪಡೆದುಕೊಂಡಿದ್ದರು. ಮುಂಗಡ ಬಡ್ಡಿ ಪಡೆದುಕೊಳ್ಳುತ್ತಿದ್ದಂತೆ ಆತ ಫೋನ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದ.

ಹೀಗಾಗಿ, ಹಣ ಕಳೆದುಕೊಂಡ ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಹಾಗೂ ಪಣಿತರನ್ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಡ್ಯಾನಿಯಲ್, ವಿವೇಕಾನಂದ, ಹಾಗೂ ರಾಘವ ಎಂಬುವವರ ವಿರುದ್ಧ ವಂಚನೆ ಕೇಸ್ ದಾಖಲಿಸಿದ್ದರು. ಇದರ ಭಾಗವಾಗಿ ಪೊಲೀಸರು ಎ.ಕೆ.ರಾವ್ ಅವರನ್ನು ವಿಚಾರಣೆಗೆ ಕರೆದಿದ್ದರು.
ವಿಚಾರಣೆಗೆ ಹಾಜರಾದ ಮರುದಿನವೇ ಎ.ಕೆ.ರಾವ್, ಯಲಹಂಕ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಸದ್ಯ ಎ.ಕೆ.ರಾವ್ ಸಾವಿನ ಬಗ್ಗೆ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು