ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿವಿ ಎಂಬ ಅದ್ಭುತ, ರೋಗಗಳನ್ನು ಗುಣಪಡಿಸುವ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ಕಿವಿ ಎಂಬ ಅದ್ಭುತ, ರೋಗಗಳನ್ನು ಗುಣಪಡಿಸುವ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು?

ಕಿವಿ ಎಂಬ ಅದ್ಭುತ ರೋಗಗಳನ್ನು ಗುಣಪಡಿಸುವ ಹಣ್ಣು ಇಡೀ ಪ್ರಪಂಚ ದಲ್ಲಿ ಪ್ರಸಿದ್ಧಿ ಹೊಂದಿದ ಹಣ್ಣಾಗಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಹಾಗೂ ಹಲವಾರು ಪೌಷ್ಟಿಕ ಅಂಶಗಳನ್ನು ಹೊಂದಿರುವ ಈ ಹಣ್ಣು ಇಂದು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾಗುವ ಹಣ್ಣುಗಳಲ್ಲಿ ಒಂದು.
ವಿಟಮಿನ್ ಸಿ, ಫೈಬರ್ , ಆಂಟಿಆಕ್ಸಿಡೆಂಟ್ ಮುಂತಾದ ಅಂಶಗಳಿರುವ ಈ ಹಣ್ಣು ಕ್ಯಾನ್ಸರ್ ಹಾಗೂ ಹೃದಯದ ರೋಗಗಳಿಗೂ ಉಪಶಮನಕಾರಿ.
ಕಿವಿ ಹಣ್ಣು ನಮ್ಮ ಚರ್ಮವನ್ನು ಶುಷ್ಕ ಆಗಿಸುತ್ತದೆ. ಉತ್ತಮ ನಿದ್ರೆಗೂ ಈ ಹಣ್ಣು ಉಪಕಾರಿಯಾಗಿದೆ. ರಕ್ತದ ಒತ್ತಡವನ್ನು ಈ ಹಣ್ಣು ನಿವಾರಿಸುತ್ತದೆ. ಕಿಡ್ನಿ ರೋಗಿಗಳಿಗೆ ಉಪಯುಕ್ತವಾಗಿದೆ. ಈ ಹಣ್ಣಿನಲ್ಲಿ ವಿಟಮಿನ್ ಕೆ ಇರುವುದರಿಂದ ಇದು ಮೂಳೆಯ ಆರೋಗ್ಯಕ್ಕೆ ಬಹಳಷ್ಟು ಉತ್ತಮವಾಗಿದೆ. ಹೆಣ್ಣುಮಕ್ಕಳ ಬಸಿರಾಗಿರುವಾಗ ಈ ಹಣ್ಣು ಅವರ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಈ ಹಣ್ಣಿನ ಇನ್ನೊಂದು ಬಹುದೊಡ್ಡ ಶಕ್ತಿಯೆಂದರೆ, ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಡೆಂಗ್ಯೂ ವಿನ ಸಮಯದಲ್ಲಿ ಈ ಹಣ್ಣು ಬಹಳಷ್ಟು ಉಪಯೋಗಕಾರಿಯಾಗಿದೆ. ಒಟ್ಟಿನಲ್ಲಿ ಎಲ್ಲಾ ಆಯುರ್ವೇದಿಕ ಸತ್ವಗಳು ಇರುವ ಹಣ್ಣು ಇಂದು ಪ್ರಪಂಚದಲ್ಲಿ ಅತಿ ಹೆಚ್ಚು ಮಾರಾಟವಾದ ಹಣ್ಣುಗಳಲ್ಲಿ ಪ್ರಮುಖ ಸ್ಥಾನ ಪಡೆಯುತ್ತದೆ ಎಂಬುದರಲ್ಲಿ ಆಶ್ಚರ್ಯವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು