ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾತನಾಡುವ ಭರದಲ್ಲಿ ಬಿಜೆಪಿಗೆ ಮುಜುಗರ ತರುವ ಸತ್ಯ ಬಾಯ್ಬಿಟ್ಟ ಈಶ್ವರಪ್ಪ!

Twitter
Facebook
LinkedIn
WhatsApp
ಮಾತನಾಡುವ ಭರದಲ್ಲಿ ಬಿಜೆಪಿಗೆ ಮುಜುಗರ ತರುವ ಸತ್ಯ ಬಾಯ್ಬಿಟ್ಟ ಈಶ್ವರಪ್ಪ!

ಕೊಪ್ಪಳ(30-11-2021): ಯಾರ ನಾಲಗೆಯನ್ನು ಕಟ್ಟಿಹಾಕಿದ್ರೂ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಬಾಯಿ ಮುಚ್ಚಿಸುವುದು ನಿಜಕ್ಕೂ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಈಶ್ವರಪ್ಪ ಅಲವು ಬಾರಿ  ಮಾತನಾಡಿ ವಿವಾದನ್ನು ಸೃಷ್ಟಿಸಿದ್ದರು. ಇದೀಗ ಈ ಬಾರಿ ಕೊಟ್ಟ ಹೇಳಿಕೆ ಬಿಜೆಪಿಗೆ ಮುಜುಗರ ತರಿಸುವಂತೆ ಮಾಡಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮಾತನಾಡುತ್ತಿದ್ದ ಈಶ್ವರಪ್ಪ, ಆಪರೇಶನ್ ಕಮಲದ ವಿಚಾರವನ್ನು ಪ್ರಸ್ತಾಪಿಸಿ ಶಾಸಕರನ್ನು ಬಿಜೆಪಿ ಖರೀದಿಸಿರುವ ಬಗ್ಗೆ ಪರೋಕ್ಷವಾಗಿ ಸುಳಿವನ್ನು ನೀಡಿದ್ದಾರೆ. ಇದು ಬಿಜೆಪಿಗರಿಗೆ ಮುಜುಗರವನ್ನುಂಟು ಮಾಡಿದೆ.

ರಾಜ್ಯದಲ್ಲಿ ನಾಲ್ಕು ಬಾರಿ ಬಿಜೆಪಿ ಅಧಿಕಾರಕ್ಕೆ ಬಂತು, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆದರೆ, ನಮ್ಮ ದುರಾದೃಷ್ಟ ಪೂರ್ಣ ಬಹುಮತ ಸಿಗಲಿಲ್ಲ. ಹಾಗಾಗಿ, ಅವನ್ಯಾರನ್ನೋ ಕರೆದುಕೊಂಡು ಬಾ..ಅವನಿಗೆ ದುಡ್ಡು ಕೊಡು. ಇದೇ ಆಯಿತು ಎಂದು ಸಚಿವ ಈಶ್ವರಪ್ಪ ಹೇಳುವ ಮೂಲಕ ಆಪರೇಶನ್ ಕಮಲದ ಬಗ್ಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹಾನ್ ದೇಶಭಕ್ತ, ಸಿದ್ದರಾಮಯ್ಯನವರ ಕಣಕಣದಲ್ಲೂ ಮೋಸಗಾರಿಕೆ ಇದೆ, ಅವರು ಮಹಾನ್ ಕುಡುಕ, ಅದ್ಯಾವಾಗ ಕುಡಿಯುತ್ತಾರೆ ಎನ್ನುವುದು ಗೊತ್ತಾಗುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು