ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯ ಎದುರೇ ಓಲಾ ಕ್ಯಾಬ್‌ ಚಾಲಕನಿಂದ ಹಸ್ತಮೈಥುನ!

Twitter
Facebook
LinkedIn
WhatsApp
ಮಹಿಳೆಯ ಎದುರೇ ಓಲಾ ಕ್ಯಾಬ್‌ ಚಾಲಕನಿಂದ ಹಸ್ತಮೈಥುನ!

ಬೆಂಗಳೂರು: ಓಲಾ ಕ್ಯಾಬ್‌ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಕೆಟ್ಟದಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಟ್ವೀಟ್‌ನಲ್ಲಿ ಘಟನೆ ವಿವರಿಸಿದ ಸಂತ್ರಸ್ತೆ, ಕೆಲಸ ಮುಗಿಸಿ ರಾತ್ರಿ ಮನೆಗೆ ತೆರಳು ಓಲಾ ಕ್ಯಾಬ್‌ ಬುಕ್‌ ಮಾಡಿದ್ದೆ. ಕ್ಯಾಬ್‌ನಲ್ಲಿ ಹೋಗುವಾಗ ಚಾಲಕ ಹಸ್ತಮೈಥುನ ಮಾಡಿಕೊಳ್ಳಲು ಶುರು ಮಾಡಿದ. ನಾನು ಇದನ್ನು ಗಮನಿಸಿದೆ. ಆದರೆ ಆತ ಏನು ನಡೆದೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದ. ಈ ವೇಳೆ ನಾನು ಕೊಂಚ ಧೈರ್ಯ ಮಾಡಿ ಕಿರುಚಾಡಿದ್ದರಿಂದ ಕ್ಯಾಬ್‌ ನಿಲ್ಲಿಸಿದ. ಬಳಿಕ ನಾನು ಕೆಳಗೆ ಇಳಿದುಕೊಂಡು ಮತ್ತೊಂದು ಕ್ಯಾಬ್‌ನಲ್ಲಿ ಮನೆಗೆ ತೆರಳಿದೆ ಎಂದು ಟ್ಟಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಘಟನೆಯಿಂದ ನಮ್ಮ ಮನೆ ಎಂದು ಭಾವಿಸುವ ಬೆಂಗಳೂರುನಗರ ಅಸುರಕ್ಷಿತ ಎನ್ನುವ ಭಾವನೆ ಮೂಡಿದೆ. ನನ್ನಲ್ಲಿ ಭಯ ಹುಟ್ಟಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಸುರಕ್ಷತೆಯ ದೃಷ್ಟಿಯಿಂದ ಒಂಟಿಯಾಗಿ ಕ್ಯಾಬ್‌ಗಳಲ್ಲಿ ತೆರಳುವಾಗ ಪರಿಚಿತರ ಸಂಪರ್ಕದಲ್ಲಿರಬೇಕು. ಪ್ರಯಾಣವನ್ನು ಟ್ರ್ಯಾಕ್‌ ಮಾಡಲು ಲೈವ್‌ ಲೊಕೇಶನ್‌ ಹಂಚಿಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಘಟನೆ ಸಂಬಂಧ ಓಲಾ ಕಂಪನಿಗೆ ದೂರು ನೀಡಿದ ನಂತರ ಚಾಲಕನನ್ನು ಕೆಲಸದಿಂದ ತೆಗೆದಿದೆ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಘಟನೆ ಸಂಬಂಧ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ಈ ಘಟನೆ ಬಗ್ಗೆ ಕ್ಷಮೆ ಇರಲಿ. ನಿಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿದ್ದು, ದುರ್ವತನೆಯ ವ್ಯಕ್ತಿಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತಮ್ಮನ್ನು ಸಂಪರ್ಕಿಸಲಿದ್ದಾರೆ. ಓಲಾ ಕಂಪನಿವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು