ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಡ್ ರೂಪಾಂತರ ಯಾರನ್ನೂ ಬಿಡಲ್ಲ  ಎಂದು ಪತ್ನಿ ಮಕ್ಕಳನ್ನು ಹತ್ಯೆ ಮಾಡಿದ  ಖ್ಯಾತ ವೈದ್ಯ

Twitter
Facebook
LinkedIn
WhatsApp
ಕೋವಿಡ್ ರೂಪಾಂತರ ಯಾರನ್ನೂ ಬಿಡಲ್ಲ  ಎಂದು ಪತ್ನಿ ಮಕ್ಕಳನ್ನು ಹತ್ಯೆ ಮಾಡಿದ  ಖ್ಯಾತ ವೈದ್ಯ

ಕಾನ್ಪುರ : ವೈದ್ಯರೊಬ್ಬರು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ದಾರುಣ ಘಟನೆ ಕಾನ್ಪುರದ ಕಲ್ಯಾಣಪುರದಲ್ಲಿ ನಡೆದಿದೆ.
ಖಾಸಗಿ ವೈದ್ಯಕೀಯ ಕಾಲೇಜಿನ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾಗಿರುವ ಡಾ. ಸುಶೀಲ್ ಕುಮಾರ್ ಅವರು ತಾವು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದು, ಕೋವಿಡ್-19 ಯಾರನ್ನೂ ಉಳಿಸುವುದಿಲ್ಲ ಎಂದು ಉಲ್ಲೇಖಿಸಿ ಪತ್ರ ಬರೆದಿದ್ದು, ತಮ್ಮ ಪತ್ನಿ ಮಕ್ಕಳನ್ನು ಕೋವಿಡ್ ನಿಂದ ಮುಕ್ತಗೊಳಿಸಲು ಮತ್ತು ಅವರ ಎಲ್ಲಾ ಸಮಸ್ಯೆಗಳನ್ನು ಒಂದು ಕ್ಷಣದಲ್ಲಿ ಪರಿಹರಿಸಲು ಕೊಲೆ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಚಂದ್ರಪ್ರಭಾ(48), ಇಂಜಿನಿಯರಿಂಗ್‌ ವಿದ್ಯಾರ್ಥಿ ಶಿಖರ್‌ ಸಿಂಗ್‌(18), ಹೈಸ್ಕೂಲ್‌ ವಿದ್ಯಾರ್ಥಿನಿ ಖುಷಿ ಸಿಂಗ್‌ ಹತ್ಯೆಯಾದವರಾಗಿದ್ದಾರೆ.
ಸುಶೀಲ್ ಕುಮಾರ್ ತನ್ನ  ಸಹೋದರ ಸುನೀಲ್‌ಗೆ ಸಂದೇಶ ಕಳುಹಿಸಿದ್ದು, ಕೃತ್ಯವನ್ನು ನಡೆಸಿದ್ದಾರೆ. ಸಹೋದರ ಬಂದು ತಕ್ಷಣ ಪರಿಶೀಲಿಸಿದಾಗ ಕೃತ ನಡೆಸಿರುವುದು ಬಹಿರಂಗವಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು