ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಟ್ರಾಫಿಕ್ ಪೊಲೀಸ್ ಮತ್ತು ಕಂಡಕ್ಟರ್: ವಿಡಿಯೋ ವೈರಲ್

Twitter
Facebook
LinkedIn
WhatsApp
ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಟ್ರಾಫಿಕ್ ಪೊಲೀಸ್ ಮತ್ತು ಕಂಡಕ್ಟರ್: ವಿಡಿಯೋ ವೈರಲ್

ಬೆಳಗಾವಿ: ನಡು ರಸ್ತೆಯಲ್ಲೇ ಪೊಲೀಸ್ ಪೇದೆ ಹಾಗೂ ಬಸ್ ಕಂಡಕ್ಟರ್ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದ ಬಳಿ ಬಸ್ ನಿಲ್ಲಿಸಿದ್ದಕ್ಕಾಗಿ  ಸಂಚಾರಿ ಪೊಲೀಸ್​ ಪೇದೆ ಹಾಗೂ ಕಂಡಕ್ಟರ್ ಮಧ್ಯೆ ವಾಗ್ವಾದ ಏರ್ಪಟ್ಟಿದ್ದು, ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ.

ಬಳಿಕ ತಾಳ್ಮೆ ಕಳೆದುಕೊಂಡ ಕಂಡಕ್ಟರ್ ಕೆನ್ನೆಗೆ ಬಾರಿಸಿದ್ದಾರೆ. ಆ ನಂತರ ಇಬ್ಬರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಪೊಲೀಸ್ ಪೇದೆ ಹಾಗೂ ಬಸ್ ಕಂಡಕ್ಟರ್ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುಬ ವಿಡಿಯೋ ಈಗ ವೈರಲ್ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು