ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿಸುವಂತೆ ಒತ್ತಡ-ಶಿವಮೊಗ್ಗದ ಹೊಸನಗರ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ.

Twitter
Facebook
LinkedIn
WhatsApp
ಪ್ರೀತಿಸುವಂತೆ ಒತ್ತಡ-ಶಿವಮೊಗ್ಗದ ಹೊಸನಗರ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ.

ಶಿವಮೊಗ್ಗ: ತನ್ನನ್ನು ಪ್ರೀತಿ ಮಾಡುವಂತೆ ಬೆನ್ನಿಗೆ ಬಿದ್ದಿದ್ದ ಯುವಕನಿಂದ ಬೇಸತ್ತು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕರಿಮನೆ ಗ್ರಾಮದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ಸಹನಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸಹನಾ ಹೊಸ ನಗರದ ಹೋಲಿ ರೆಡಿಮೆಡ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆರೋಪಿ ಪ್ರಶಾಂತ್ ಕನ್ನಳ್ಳಿಯ ನಿವಾಸಿಯಾಗಿದ್ದು, ತನ್ನನ್ನು ಪ್ರೀತಿಸುವಂತೆ ಆಗಾಗ ಸಹಾನ ಫೋನ್‍ಗೆ ಕರೆ ಮಾಡಿ ಪದೇ ಪದೇ ಪೀಡಿಸುತ್ತಿದ್ದ. ಈ ಬಗ್ಗೆ ಮೃತ ಸಹನಾ ಕೂಡ ತನ್ನ ತಾಯಿಯ ಜೊತೆ ಹೇಳಿಕೊಂಡಿದ್ದಳು. ನಂತರ ಸಹನಾಳ ತಂದೆ ತಾಯಿ ಪ್ರಶಾಂತ್ಗೆ ತನ್ನ ಮಗಳಿಗೆ ಫೋನ್ ಮಾಡಬೇಡ, ಅವಳ ಹಿಂದೆ ಹೋಗಬೇಡ ಎಂದು ಬುದ್ದಿ ಹೇಳಿದ್ದರು. ಬುದ್ದಿ ಹೇಳಿದ ಬಳಿಕವೂ ಪ್ರಶಾಂತ್ ತನ್ನ ಚಾಳಿಯನ್ನು ಮುಂದುವರಿಸಿದ್ದ. ಇದರಿಂದ ಬೇಸತ್ತ ಸಹನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನಮ್ಮ ಮಗಳ ಆತ್ಮಹತ್ಯೆಗೆ ಪ್ರಶಾಂತ್ ಕಾರಣ ಎಂದು ಸಹನಾ ಪೋಷಕರಾದ ಸುಧಾಕರ್ ಹಾಗೂ ಮಮತ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಹನಾ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಪ್ರಶಾಂತ್ ಕಾಣೆ ಯಾಗಿದ್ದಾನೆ. ಈ ಬಗ್ಗೆ ಹೊಸನಗರ ಪೊಲೀಸರು ತನಿಖೆ ಆರಂಭಿಸಿದ್ದು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು