ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಡಗಿನಲ್ಲಿ ಕಾಂಗ್ರೆಸ್ ನ ಡಾ.ಮಂತರ್ ಗೌಡ ವೀರೋಚಿತ ಸೋಲು. ಬಿಜೆಪಿಯ ಅಭ್ಯರ್ಥಿಗೆ ಪ್ರಯಾಸದ ಗೆಲುವು.

Twitter
Facebook
LinkedIn
WhatsApp
ಕೊಡಗಿನಲ್ಲಿ ಕಾಂಗ್ರೆಸ್ ನ ಡಾ.ಮಂತರ್ ಗೌಡ ವೀರೋಚಿತ ಸೋಲು. ಬಿಜೆಪಿಯ ಅಭ್ಯರ್ಥಿಗೆ ಪ್ರಯಾಸದ ಗೆಲುವು.

ಮಡಿಕೇರಿ: ಕೊಡಗಿನ ವಿಧಾನಪರಿಷತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂತರ್ ಗೌಡ ಕೇವಲ 105 ಮತಗಳ ಅಂತರದಿಂದ ವೀರೋಚಿತವಾಗಿ ಸೋಲನುಭವಿಸಿದ್ದಾರೆ.

ಕೇವಲ 275 ಗ್ರಾಮ ಪಂಚಾಯಿತಿ ಸದಸ್ಯರುಗಳಿಂದ ಕಾಂಗ್ರೆಸ್ 600 ಅಧಿಕ ಮತಗಳನ್ನು ಪಡೆಯುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಸುಜಾಕುಶಾಲಪ್ಪ ಪ್ರಯಾಸದ ಗೆಲುವು ದಾಖಲಿಸಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕೇವಲ 15 ದಿನಗಳ ಅಂತರದಲ್ಲಿ ಅಭ್ಯರ್ಥಿಯಾಗಿ ಡಾ. ಮಂತರ್ ಗೌಡ ಬಿಜೆಪಿಗೆ ಕಠಿಣ ಸ್ಪರ್ಧೆಯನ್ನು ನೀಡಿರುವುದು ಕೊಡಗಿನ ಕಾಂಗ್ರೆಸ್ಸಿನಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದೆ.

ಅಭ್ಯರ್ಥಿಯ ಹಿನ್ನೆಲೆ, ಸಾಮಾಜಿಕ ಜಾಲತಾಣದ ಮೂಲಕ ಮಂತರ್ ಗೌಡ ಪರವಾದ ಅಲೆ ಸೃಷ್ಟಿಯಾಗಿದ್ದು ಇಂತಹ ಕಠಿಣ ಸ್ಪರ್ಧೆಯನ್ನು ಕಾಂಗ್ರೆಸ್ ನೀಡಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪ್ರಪ್ರಥಮ ಬಾರಿಗೆ ಕೊಡಗಿನ ಕಾಂಗ್ರೆಸ್ ನಲ್ಲಿ ಮಂತರ್ ಗೌಡ ಹೊಸ ಅಲೆಯನ್ನು ಸೃಷ್ಟಿ ಮಾಡಿದ್ದರು. ಅದು ಬಿಜೆಪಿಯಲ್ಲಿ ಹೊಸ ನಡುಕವನ್ನುಂಟು ಮಾಡಿತ್ತು. ಕಾಂಗ್ರೆಸ್ ಜಾಲತಾಣವನ್ನು ವ್ಯಾಪಕವಾಗಿ ಬಳಸಿತ್ತು ಅಲ್ಲದೆ ಮಂತರ್ ಗೌಡ ಪರವಾಗಿ ಹೊಸ ಅಲೆಯನ್ನು ಸೃಷ್ಟಿಮಾಡಲು ಯಶಸ್ವಿಯಾಗಿತ್ತು ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು