ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಇಂದು ಅತಿಯಾದ ತೂಕ ಎಲ್ಲರನ್ನು ಕಾಡುತ್ತಿದೆ. ಸಣ್ಣ ವಯಸ್ಸಿನಿಂದ ಹಿಡಿದು ಹಿರಿಯರ ತನಕ ಈ ಅತಿಯಾದ ತೂಕ ಒಂದು ದೊಡ್ಡ ಸಮಸ್ಯೆಯಾಗಿ ಕಂಡುಬರುತ್ತಿದೆ.
ಈ ನೆಲೆಯಲ್ಲಿ ಹಲವಾರು ಹಣ್ಣುಗಳು ತೂಕ ಇಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅಂತಹ ಹಣ್ಣುಗಳಲ್ಲಿ ಒಂದು ಗ್ರೇಪ್ ಹಣ್ಣು.
ಇದು ಹೆಚ್ಚಾಗಿ ಚೀನಾ, ವಿಯೆಟ್ನಾಂ, ಅಮೆರಿಕಾ ಮೆಕ್ಸಿಕೋ, ದಕ್ಷಿಣ ಆಫ್ರಿಕಾಗಳಲ್ಲಿ ಕಂಡುಬರುತ್ತದೆ. ಸುಮಾರು 90 ಶೇಕಡಾ ಈ ಹಣ್ಣುಗಳಲ್ಲಿ ನೀರಿನ ಅಂಶವಿದೆ. ಎಂಟು ಶೇಕಡ ಕಾರ್ಬೋಹೈಡ್ರೇಟ್, ಒಂದು ಶೇಕಡ ಪ್ರೋಟೀನ್ ಇದೆ.
ವಿಟಮಿನ್-ಸಿ ಈ ಹಣ್ಣುಗಳಲ್ಲಿ ಅಧಿಕವಾಗಿರುತ್ತದೆ. ಇದು ತೂಕವನ್ನು ಇಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕಡಿಮೆ ಕ್ಯಾಲೋರಿ ಯನ್ನು ಹೊಂದಿರುವ ಈ ಹಣ್ಣು ತೂಕ ಇಳಿಸುವುದರಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎನ್ನಲಾಗಿದೆ.
ಇದು ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ದೇಹದಿಂದ ಹೊರ ತೆಗೆಯುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ. ರಕ್ತದ ಒತ್ತಡವನ್ನು ಕಡಿಮೆ ಮಾಡುವಲ್ಲಿ ಇದು ಸಹಕಾರಿ. ಜ್ಯೂಸಿನ ಮೂಲಕ ಈ ಹಣ್ಣನ್ನು ಬಹಳ ಸುಲಭವಾಗಿ ಉಪಯೋಗಿಸಬಹುದು. ಈ ರೀತಿ ಅದ್ಭುತ ಗುಣಗಳಿರುವ ಈ ಹಣ್ಣು ಅಮೆರಿಕದಲ್ಲಿ ಹೆಚ್ಚಾಗಿ ತೂಕ ಕಡಿಮೆ ಮಾಡುವುದರಲ್ಲಿ ಉಪಯೋಗಿಸಲಾಗುತ್ತಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?