ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂಇಎಸ್‌ ಸಂಘಟನೆ ನಿಷೇಧದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ- ದಿನೇಶ್‌ ಗುಂಡೂರಾವ್‌

Twitter
Facebook
LinkedIn
WhatsApp
ಎಂಇಎಸ್‌ ಸಂಘಟನೆ ನಿಷೇಧದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ- ದಿನೇಶ್‌ ಗುಂಡೂರಾವ್‌

ಬೆಂಗಳೂರು: “ಎಂಇಎಸ್‌ ಸಂಘಟನೆಯನ್ನು ನಿಷೇಧಿಸಬೇಕೆಂದು ಈಗ ರಾಜ್ಯ ಒಕ್ಕೊರಲಿನಿಂದ ಕೇಳುತ್ತಿದೆ. ಸರ್ಕಾರ ಈ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದಿಕೊಳ್ಳಲಿ” ಎಂದು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌‌‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಬೆಳಗಾವಿಯಲ್ಲಿ‌ ಯಾವಾಗ ಅಧಿವೇಶನ ನಡೆದರೂ ಎಂಇಎಸ್‌ ನವರು ಸಂಘರ್ಷ ಹುಟ್ಟು ಹಾಕಲೆಂದು ಮಹಾ ಮೇಳಾವ್ ಆಯೋಜಿಸುತ್ತಾರೆ. ಶಾಂತಿ ಕದಡುವ ಉದ್ದೇಶದಿಂದಲೇ ಎಂಇಎಸ್‌ ಮಹಾ ಮೇಳಾವ್ ಆಯೋಜಿಸುತ್ತದೆ. ಇದು ಪ್ರತಿವರ್ಷ ನಡೆಯುತ್ತದೆ. ಈ ಬಗ್ಗೆ ಸರ್ಕಾರಕ್ಕೆ ವಿಶೇಷ ಗೂಢಚರ್ಯೆ ಬೇಕಾಗಿಲ್ಲ. ಸರ್ಕಾರ ಮೊದಲೇ ಎಚ್ಚೆತ್ತು ಬಿಗಿಯಾದ ಕ್ರಮ ತೆಗೆದುಕೊಳ್ಳುವ ಅವಕಾಶವಿತ್ತು” ಎಂದಿದ್ದಾರೆ.
“ಅಧಿವೇಶನ ನಡೆಯುವ ಬೆಳಗಾವಿಯಲ್ಲಿ ಇಡೀ ಸರ್ಕಾರವೇ ಇರುವಾಗ ಸಹಜವಾಗಿಯೇ ಬಿಗಿಯಾದ ಬಂದೋಬಸ್ತ್ ಇರುತ್ತದೆ. ಆದರೂ ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ದ್ವಂಸದಂತಹ ಘಟನೆ ನಡೆದಿದೆ. ಇದು ಸರ್ಕಾರದ ಸಂಪೂರ್ಣ ಕಾನೂನು ಸುವ್ಯವಸ್ಥೆಯ ವೈಫಲ್ಯ. ಗೃಹ ಸಚಿವ ಅರಗ ಜ್ಞಾನೆಂದ್ರರವರಿಗೆ ತಮ್ಮ ಇಲಾಖೆಯ ಮೇಲಿನ ಹಿಡಿತ ತಪ್ಪಿದೆಯೆ? ಈ ವೈಫಲ್ಯಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು