ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ಪೋಟೊ ತೆಗೆದು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕನನ್ನು ಹತ್ಯೆಗೈದ ವಿದ್ಯಾರ್ಥಿನಿಯರು!

Twitter
Facebook
LinkedIn
WhatsApp
ಖಾಸಗಿ ಪೋಟೊ ತೆಗೆದು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕನನ್ನು ಹತ್ಯೆಗೈದ ವಿದ್ಯಾರ್ಥಿನಿಯರು!

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಯ ಶವವನ್ನು ಹೂತಿಟ್ಟ ಆರೋಪದ ಮೇಲೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ತಮಿಳುನಾಡಿನ ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಇರುವ ಬಗ್ಗೆ ಸ್ಥಳೀಯರು ತಿರುವಳ್ಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಪೊಲೀಸರಿಗೆ ಸಂತ್ರಸ್ತನ ಮೊಬೈಲ್ ಫೋನ್ ಸಿಕ್ಕಿದ್ದು ಚೆಂಗಾಲಪಟ್ಟು ಜಿಲ್ಲೆಯಲ್ಲಿನ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಸುಳಿವು ಪತ್ತೆಯಾಗಿದ್ದು, ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದಾಗ ಪ್ರೇಮ್ ಕುಮಾರ್ ತಮ್ಮನ್ನು ಬ್ಲಾಕ್‌ ಮೇಲ್ ಮಾಡುತ್ತಿದ್ದದ್ದಾಗಿ ತಿಳಿಸಿದ್ದಾರೆ.
ಆತ ಒಬ್ಬರಿಗೊಬ್ಬರಿಗೆ ತಿಳಿಯದಂತೆ ಇಬ್ಬರೊಂದಿಗೂ ಸಂಬಂಧ ಹೊಂದಿದ್ದು, ಬಾಲಕಿಯರ ಜೊತೆ ಖಾಸಗಿ ಫೋಟೊಗಳನ್ನು ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸುತ್ತಿದ್ದ. ಅಲ್ಲದೆ ಇಬ್ಬರಿಂದಲೂ 50 ಸಾವಿರ ರೂಪಾಯಿಯನ್ನು ಸುಲಿಗೆ ಮಾಡಿದ್ದ ಎನ್ನಲಾಗಿದೆ.
ಇನ್ನು ಪ್ರೇಮ್‌ಕುಮಾರ್ ಎಂಬಾತ ಇಬ್ಬರೊಂದಿಗೂ ಸಂಬಂಧ ಹೊಂದಿರುವುದು ತಿಳಿದಿದ್ದು, ಬಾಲಕಿಯರಿಬ್ಬರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಿತನಾಗಿದ್ದ ಅಶೋಕ್ ಎಂಬಾತನ ಸಹಾಯ ಕೇಳಿದ್ದಾರೆ ಮತ್ತು ತಾವು ಅನುಭವಿಸುತ್ತಿರುವ ತೊಂದರೆಯನ್ನು ವಿವರಿಸಿದ್ದು, ಅಶೋಕ್ ನೀಡಿದ ಸಲಹೆ ಮೇರೆಗೆ ಬಾಲಕಿಯರು ಪ್ರೇಮ್‌ಕುಮಾರ್‌ಗೆ ಕರೆ ಮಾಡಿ ಶೋಲವರಮ್ ಟೋಲ್ ಪ್ಲಾಜಾ ಬಳಿ ಬರಲು ಹೇಳಿದ್ದಾರೆ. ಬಳಿಕ ಆತನನ್ನು ಅಪಹರಿಸಲಾಗಿದೆ.
ಬಾಲಕಿಯರಿಬ್ಬರೂ ಪ್ರೇಮ್‌ಕುಮಾರ್ ಬಳಿಯಿರುವ ಮೊಬೈಲ್ ಕಸಿದುಕೊಂಡು ಅದರಲ್ಲಿರುವ ಫೋಟೊಗಳನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಆದರೆ ಅಶೋಕ್ ಮತ್ತು ಅವನ ಸ್ನೇಹಿತರು ಪ್ರೇಮ್‌ಕುಮಾರ್‌ನನ್ನು ಅಪಹರಿಸಿ ಈಚಂಗಾಡು ಗ್ರಾಮಕ್ಕೆ ಕಲೆದೊಯ್ದು ಹತ್ಯೆ ಮಾಡಿದ್ದಾರೆ ಮತ್ತು ಅಲ್ಲಿಯೇ ಸಮಾಧಿ ಮಾಡಿದ್ದಾರೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು