ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವು, 9 ಮಂದಿಗೆ ಗಾಯ.

Twitter
Facebook
LinkedIn
WhatsApp
ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವು, 9 ಮಂದಿಗೆ ಗಾಯ.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್‌ರೋಡ್‌ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್ ಬಸ್ ಪಾದಚಾರಿಗಳಿಗೆ ಗುದ್ದಿದೆ. ಪರಿಣಾಮವಾಗಿ 9 ಮಂದಿ ಗಾಯಗೊಂಡರೆ, ಆರು ಮಂದಿ ಸಾವಿಗೀಡಾಗಿದ್ದಾರೆ.

ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು