ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು: ಉಡುಪಿ ಶಾಸಕ ರಘುಪತಿ ಭಟ್

Twitter
Facebook
LinkedIn
WhatsApp
ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು: ಉಡುಪಿ ಶಾಸಕ ರಘುಪತಿ ಭಟ್

ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಹಂತದಲ್ಲಿ ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲಾ ವಿಚಾರಗಳನ್ನು ಪೋಷಕರಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ.

ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಯಾವುದೇ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳಿಂದ ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಡಿಸಿಗೆ ಕೊಡಿ ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು ಇನ್ನು. ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಭಟ್ ಹೇಳಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು