ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಮಂಗಳೂರು ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ನಿರುಪಯೋಗಿ ವಾಹನ ಆಂಬುಲೆನ್ಸ್ ಆಗಿ ಪರಿವರ್ತಿನೆ.

Twitter
Facebook
LinkedIn
WhatsApp
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಮಂಗಳೂರು ಮತ್ತು  ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ನಿರುಪಯೋಗಿ ವಾಹನ ಆಂಬುಲೆನ್ಸ್ ಆಗಿ ಪರಿವರ್ತಿನೆ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಮಂಗಳೂರು ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನಲ್ಲಿ ಇಂದು ಕೊಂಕಣಿ ಅಕಾಡೆಮಿಯಲ್ಲಿ ಇದ್ದ ನಿರುಪಯೋಗಿ ವಾಹನವೊಂದನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಲಾಯಿತು.

ಸೇವಾಂಜಾಲಿ ಚಾರಿಟೇಬಲ್ ಟ್ರಸ್ಟ್ ಈ ವಾಹನವನ್ನು ತಮ್ಮ ಸ್ವಂತ ಖರ್ಚಿನಲ್ಲಿ ದುರಸ್ತಿಗೊಳಿಸಿ ಕೋವಿಡ್ ಸಂದರ್ಭದಲ್ಲಿ ರೋಗಿಗಳಿಗೆ ಮತ್ತು ರೋಗಿಗಳು ಮೃತಪಟ್ಟರೆ ಉಚಿತವಾಗಿ ಸೇವೆ ಒದಗಿಸಲು ಬಳಸಲು ಹಾಗೂ ಇನ್ನಿತರ ಸಮಾಜ ಸೇವೆಗೆ ಬಳಸುವರೆ ಕೊಂಕಣಿ ಅಕಾಡೆಮಿಗೆ ಈ ಹಿಂದೆ ಮನವಿ ಸಲಿಸಿರುತ್ತಾರೆ. ಅಧ್ಯಕ್ಷರು ಮತ್ತು ಸರ್ವಸದಸ್ಯರ ಒಪ್ಪಿಗೆ ಮೇರೆಗೆ ಇಂದು ಈ ವಾಹನ ಹಸ್ತಾಂತರಿಸಲಾಯಿತು.

ಸೇವಂಜಲಿ ಟ್ರಸ್ಟ್ ನ ವತಿಯಿಂದ ಶ್ರೀ ಹನುಮಂತ ಕಾಮತ್, ಶ್ರೀ ನರೇಶ್ ಶೆಣೈ, ಶ್ರೀ ನರೇಶ್ ಪ್ರಭು, ಶ್ರೀ ಚೇತನ್ ಕಾಮತ್ ಮತ್ತು ಇತರರು ಉಪಸ್ಥಿತರಿದ್ದರು. ಕೊಂಕಣಿ ಅಕಾಡೆಮಿ ಪರವಾಗಿ ಸದಸ್ಯರಾದ ಶ್ರೀ ಅರುಣ್ ಜಿ ಶೇಟ್, ಶ್ರೀ ಗೋಪಾಲಕೃಷ್ಣ ಭಟ್, ಶ್ರೀ ಕೆನ್ಯೂಟ ಜೀವನ್ ಪಿಂಟೋ, ಶ್ರೀ ನವೀನ್ ನಾಯಕ್ ಹಾಗೂ ರಿಜಿಸ್ಟ್ರಾರ್ ಶ್ರೀ ಮನೋಹರ್ ಕಾಮತ್ ವಾಹನ ಹಸ್ತಾಂತರ ಮಾಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು