![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಾಸ್ಕೋ/ವಾಷಿಂಗ್ಟನ್ (ಫೆ.18) : ಸಂಧಾನ ಮಾತುಕತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಉಕ್ರೇನ್ ಗಡಿಯಿಂದ ಸೇನೆ ಹಿಂಪಡೆತ ಆರಂಭಿಸಿದ್ದಾಗಿ ಹೇಳಿದ್ದ ರಷ್ಯಾದ ಮಾತುಗಳಿಗೆ ವ್ಯತಿರಿಕ್ತವಾದ ಬೆಳವಣಿಗೆಗಳು ಉಕ್ರೇನ್ ಗಡಿಯಲ್ಲಿ ಕಂಡುಬಂದಿವೆ. ಉಪಗ್ರಹ ಚಿತ್ರದಲ್ಲಿ ರಷ್ಯಾ, ಉಕ್ರೇನ್ ಗಡಿಗೆ ಮತ್ತಷ್ಟುಯೋಧರ ಕಳಿಸುರುವುದು ಕಂಡುಬಂದಿದೆ. ಇದರ ನಡುವೆಯೇ ಹಲವು ದಿನಗಳಲ್ಲಿ ಯುದ್ಧ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ರಷ್ಯಾದ 1.5 ಲಕ್ಷ ಯೋಧರು ಉಕ್ರೇನ್ ಗಡಿಯಲ್ಲಿದ್ದಾರೆ ವಿಶಸಂಸ್ಥೆಗೆ ಅಮೆರಿಕ ದೂರಿದೆ.ಹೀಗಾಗಿ ಮತ್ತೆ ಯುದ್ಧಭೀತಿ ಆವರಿಸಿದೆ.
ಕೆಲವು ದಿನಗಳ ಹಿಂದೆ ಯುದ್ಧ ಆರಂಭವಾಗಿಬಿಟ್ಟಿತು ಎಂಬ ಸಂಶಯ ಮೂಡಿತು. ಆದರೆ ಒತ್ತಡದ ಪರಿಣಾಮ ಎರಡೂ ರಾಷ್ಟ್ರಗಳು ಯುದ್ಧದ ಸನ್ನಿವೇಶದಿಂದ ಹೊರಬಂದಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist